ಬ್ರೇಕಿಂಗ್ ನ್ಯೂಸ್
12-08-21 11:45 pm Bengaluru Correspondent ಕರಾವಳಿ
ಬೆಂಗಳೂರು, ಆಗಸ್ಟ್ 12: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವಾಗಲೇ ಬೆಂಗಳೂರಿನಲ್ಲಿ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಬೆಂಗಳೂರು ನಗರ ಭಾಗದಲ್ಲಿ 499 ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ತಗಲಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಪ್ರಕಾರ, 9 ವರ್ಷದ ಒಳಗಿನ 88 ಮಕ್ಕಳು ಆಗಸ್ಟ್ 1ರಿಂದ 10 ರ ನಡುವೆ ಸೋಂಕಿಗೆ ಒಳಗಾಗಿದ್ದಾರೆ. 10 ರಿಂದ 19 ವರ್ಷದೊಳಗಿನ 305 ಮಕ್ಕಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ವರದಿಯಾದ 499 ಪ್ರಕರಣಗಳ ಪೈಕಿ 263 ಕಳೆದ 5 ದಿನಗಳಲ್ಲಿ ಕಂಡುಬಂದಿದೆ. ಈ ಪೈಕಿ 88 ಪ್ರಕರಣಗಳು 9 ವರ್ಷದ ಒಳಗಿನದ್ದು ಮತ್ತು 175 ಪ್ರಕರಣಗಳು 10 ರಿಂದ 19 ವರ್ಷದ ಒಳಗಿನ ಮಕ್ಕಳದ್ದಿದೆ.
ಇದು ಮೂರನೇ ಅಲೆಯ ಮುನ್ಸೂಚನೆ ಎನ್ನಲಾಗುತ್ತಿದ್ದು ಈಗಾಗ್ಲೇ ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ವಹಿಸಲಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ ಕೆಲವು ವಾರಗಳಲ್ಲಿ ಮಕ್ಕಳಿಗೆ ಸೋಂಕು ತಗಲುತ್ತಿರುವುದು ದುಪ್ಪಟ್ಟು ಆಗುತ್ತಿರುವುದು ಕಂಡುಬಂದಿದೆ. ಹೆತ್ತವರು ಸ್ವತಃ ಎರಡು ಡೋಸ್ ಲಸಿಕೆ ಪಡೆಯುವುದರ ಜೊತೆಗೆ ಮಕ್ಕಳನ್ನು ಜನರ ಗುಂಪಿನಿಂದ ದೂರ ಇಡುವುದನ್ನು ಮಾಡಬೇಕಾಗಿದೆ. ರಾಜ್ಯದಲ್ಲಿ ದಿನಕ್ಕೆ 1500 ಕ್ಕೂ ಹೆಚ್ಚು ಪ್ರಕರಣಗಳು ಸದ್ಯಕ್ಕೆ ವರದಿಯಾಗುತ್ತಿದೆ.
ಈವರೆಗೆ 15,919 ಮಂದಿ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವು ಕಂಡಿದ್ದಾರೆ. ಇದರಲ್ಲಿ ಒಂಬತ್ತು ವರ್ಷದ ಒಳಗಿನ ಮಕ್ಕಳು 19 ಮಂದಿ ಇದ್ದಾರೆ. 10 ರಿಂದ 19 ವರ್ಷದ ಒಳಗಿನ 26 ಮಂದಿ ಮಕ್ಕಳು ಇದ್ದಾರೆ. 20 ರಿಂದ 30 ವರ್ಷದ ಒಳಗಿನ 279 ಮಂದಿ ಸಾವು ಕಂಡಿದ್ದಾಗಿ ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳುತ್ತವೆ.
More than 300 children below the age of 19 years have tested positive for Covid-19 in the past six days in Bengaluru, putting the city on alert. This is one of the highest number of cases among children reported in Karnataka so far.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am