ಬ್ರೇಕಿಂಗ್ ನ್ಯೂಸ್
12-08-21 11:45 pm Bengaluru Correspondent ಕರಾವಳಿ
ಬೆಂಗಳೂರು, ಆಗಸ್ಟ್ 12: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವಾಗಲೇ ಬೆಂಗಳೂರಿನಲ್ಲಿ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಬೆಂಗಳೂರು ನಗರ ಭಾಗದಲ್ಲಿ 499 ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ತಗಲಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಪ್ರಕಾರ, 9 ವರ್ಷದ ಒಳಗಿನ 88 ಮಕ್ಕಳು ಆಗಸ್ಟ್ 1ರಿಂದ 10 ರ ನಡುವೆ ಸೋಂಕಿಗೆ ಒಳಗಾಗಿದ್ದಾರೆ. 10 ರಿಂದ 19 ವರ್ಷದೊಳಗಿನ 305 ಮಕ್ಕಳು ಕೊರೊನಾ ಪಾಸಿಟಿವ್ ಆಗಿದ್ದಾರೆ. ವರದಿಯಾದ 499 ಪ್ರಕರಣಗಳ ಪೈಕಿ 263 ಕಳೆದ 5 ದಿನಗಳಲ್ಲಿ ಕಂಡುಬಂದಿದೆ. ಈ ಪೈಕಿ 88 ಪ್ರಕರಣಗಳು 9 ವರ್ಷದ ಒಳಗಿನದ್ದು ಮತ್ತು 175 ಪ್ರಕರಣಗಳು 10 ರಿಂದ 19 ವರ್ಷದ ಒಳಗಿನ ಮಕ್ಕಳದ್ದಿದೆ.
ಇದು ಮೂರನೇ ಅಲೆಯ ಮುನ್ಸೂಚನೆ ಎನ್ನಲಾಗುತ್ತಿದ್ದು ಈಗಾಗ್ಲೇ ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ವಹಿಸಲಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ ಕೆಲವು ವಾರಗಳಲ್ಲಿ ಮಕ್ಕಳಿಗೆ ಸೋಂಕು ತಗಲುತ್ತಿರುವುದು ದುಪ್ಪಟ್ಟು ಆಗುತ್ತಿರುವುದು ಕಂಡುಬಂದಿದೆ. ಹೆತ್ತವರು ಸ್ವತಃ ಎರಡು ಡೋಸ್ ಲಸಿಕೆ ಪಡೆಯುವುದರ ಜೊತೆಗೆ ಮಕ್ಕಳನ್ನು ಜನರ ಗುಂಪಿನಿಂದ ದೂರ ಇಡುವುದನ್ನು ಮಾಡಬೇಕಾಗಿದೆ. ರಾಜ್ಯದಲ್ಲಿ ದಿನಕ್ಕೆ 1500 ಕ್ಕೂ ಹೆಚ್ಚು ಪ್ರಕರಣಗಳು ಸದ್ಯಕ್ಕೆ ವರದಿಯಾಗುತ್ತಿದೆ.
ಈವರೆಗೆ 15,919 ಮಂದಿ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವು ಕಂಡಿದ್ದಾರೆ. ಇದರಲ್ಲಿ ಒಂಬತ್ತು ವರ್ಷದ ಒಳಗಿನ ಮಕ್ಕಳು 19 ಮಂದಿ ಇದ್ದಾರೆ. 10 ರಿಂದ 19 ವರ್ಷದ ಒಳಗಿನ 26 ಮಂದಿ ಮಕ್ಕಳು ಇದ್ದಾರೆ. 20 ರಿಂದ 30 ವರ್ಷದ ಒಳಗಿನ 279 ಮಂದಿ ಸಾವು ಕಂಡಿದ್ದಾಗಿ ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳುತ್ತವೆ.
More than 300 children below the age of 19 years have tested positive for Covid-19 in the past six days in Bengaluru, putting the city on alert. This is one of the highest number of cases among children reported in Karnataka so far.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm