ಬ್ರೇಕಿಂಗ್ ನ್ಯೂಸ್
13-08-21 12:54 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವ ಮೊದಲು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಸಭೆ ನಡೆಸುತ್ತೇನೆ. ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನುವ ಮೂಲಕ ಮತ್ತೆ ಲಾಕ್ಡೌನ್ ಮಾದರಿಯ ನಿಯಂತ್ರಣ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದ್ದು ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ ಎಂದು ಹೇಳಿದರು.
CM Bommai hits Chances of Lockdown in Karnataka again due to spike in Covid 19 Cases
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm