ಬ್ರೇಕಿಂಗ್ ನ್ಯೂಸ್
13-08-21 12:54 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವ ಮೊದಲು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಸಭೆ ನಡೆಸುತ್ತೇನೆ. ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನುವ ಮೂಲಕ ಮತ್ತೆ ಲಾಕ್ಡೌನ್ ಮಾದರಿಯ ನಿಯಂತ್ರಣ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದ್ದು ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ ಎಂದು ಹೇಳಿದರು.
CM Bommai hits Chances of Lockdown in Karnataka again due to spike in Covid 19 Cases
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm