ಬ್ರೇಕಿಂಗ್ ನ್ಯೂಸ್
13-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ, ನಾಡಿದ್ದು ಶನಿವಾರ, ಭಾನುವಾರ ಎಂದಿನ ರೀತಿ ವೀಕೆಂಡ್ ಲಾಕ್ಡೌನ್ ಇರಲಿದೆ. ಆದರೆ, ಮಧ್ಯಾಹ್ನ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ಇರಲಿದೆ.
ಮೀನು, ಮಾಂಸದ ಮಾರುಕಟ್ಟೆ, ದಿನಸಿ ಅಂಗಡಿಗಳು ಸೇರಿದಂತೆ ಅಗತ್ಯ ಸಾಮಗ್ರಿಯ ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲ ರೀತಿಯ ವಹಿವಾಟು, ಸೇವಾ ಕ್ಷೇತ್ರಗಳು ಬಂದ್ ಇರಲಿದೆ. ಅಗತ್ಯ ಸಾಮಗ್ರಿ ಖರೀದಿಗೆ ಮಧ್ಯಾಹ್ನ 2 ಗಂಟೆ ವರೆಗೆ ಮಾತ್ರ ಅವಕಾಶ ಇರಲಿದೆ.
ಉಳಿದಂತೆ ಕ್ಷೌರದಂಗಡಿ, ಇನ್ನಿತರ ಸ್ಪಾಗಳು, ಇತರೇ ವ್ಯಾಪಾರ ಸಂಕೀರ್ಣಗಳು, ಶಾಲೆ, ಕಾಲೇಜುಗಳು ಪೂರ್ತಿಯಾಗಿ ಬಂದ್ ಇರಲಿದೆ. ಅದೇ ರೀತಿ ಬಸ್ ಇನ್ನಿತರ ಖಾಸಗಿ, ಸರಕಾರಿ ಸಾರಿಗೆಯೂ ಇರುವುದಿಲ್ಲ.
ಆಟೋ, ಟ್ಯಾಕ್ಸಿ ವಾಹನಗಳು ಕೇವಲ ರೈಲು ನಿಲ್ದಾಣ ಮತ್ತು ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಒಯ್ಯುವುದಕ್ಕೆ ಮಾತ್ರ ಅವಕಾಶ ಇರಲಿದೆ. ಕಳೆದ ವಾರ ಈ ಬಗ್ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು ಅದೇ ಮಾರ್ಗಸೂಚಿ ಅನ್ವಯ ಆಗಲಿದೆ. ಗಡಿಭಾಗದಲ್ಲಿ ಸಂಚಾರ ನಿಯಮ ಎಂದಿನಂತೆ ಇರಲಿದ್ದು ಕೇರಳ ಭಾಗದ ನಿವಾಸಿಗಳು ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದರೆ ಮಾತ್ರ ಪ್ರವೇಶ ಇರಲಿದೆ.
The weekend curfew which came into place last week will continue this weekend too in Mangalore. The exams scheduled for degree and postgraduate students on August 14 have been postponed due to the weekend curfew. The general public are allowed to purchase essential commodities till from 5 am to 2 pm. KSRTC and private buses will ply as usual.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm