ಬ್ರೇಕಿಂಗ್ ನ್ಯೂಸ್
13-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ, ನಾಡಿದ್ದು ಶನಿವಾರ, ಭಾನುವಾರ ಎಂದಿನ ರೀತಿ ವೀಕೆಂಡ್ ಲಾಕ್ಡೌನ್ ಇರಲಿದೆ. ಆದರೆ, ಮಧ್ಯಾಹ್ನ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ಇರಲಿದೆ.
ಮೀನು, ಮಾಂಸದ ಮಾರುಕಟ್ಟೆ, ದಿನಸಿ ಅಂಗಡಿಗಳು ಸೇರಿದಂತೆ ಅಗತ್ಯ ಸಾಮಗ್ರಿಯ ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲ ರೀತಿಯ ವಹಿವಾಟು, ಸೇವಾ ಕ್ಷೇತ್ರಗಳು ಬಂದ್ ಇರಲಿದೆ. ಅಗತ್ಯ ಸಾಮಗ್ರಿ ಖರೀದಿಗೆ ಮಧ್ಯಾಹ್ನ 2 ಗಂಟೆ ವರೆಗೆ ಮಾತ್ರ ಅವಕಾಶ ಇರಲಿದೆ.
ಉಳಿದಂತೆ ಕ್ಷೌರದಂಗಡಿ, ಇನ್ನಿತರ ಸ್ಪಾಗಳು, ಇತರೇ ವ್ಯಾಪಾರ ಸಂಕೀರ್ಣಗಳು, ಶಾಲೆ, ಕಾಲೇಜುಗಳು ಪೂರ್ತಿಯಾಗಿ ಬಂದ್ ಇರಲಿದೆ. ಅದೇ ರೀತಿ ಬಸ್ ಇನ್ನಿತರ ಖಾಸಗಿ, ಸರಕಾರಿ ಸಾರಿಗೆಯೂ ಇರುವುದಿಲ್ಲ.
ಆಟೋ, ಟ್ಯಾಕ್ಸಿ ವಾಹನಗಳು ಕೇವಲ ರೈಲು ನಿಲ್ದಾಣ ಮತ್ತು ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಒಯ್ಯುವುದಕ್ಕೆ ಮಾತ್ರ ಅವಕಾಶ ಇರಲಿದೆ. ಕಳೆದ ವಾರ ಈ ಬಗ್ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು ಅದೇ ಮಾರ್ಗಸೂಚಿ ಅನ್ವಯ ಆಗಲಿದೆ. ಗಡಿಭಾಗದಲ್ಲಿ ಸಂಚಾರ ನಿಯಮ ಎಂದಿನಂತೆ ಇರಲಿದ್ದು ಕೇರಳ ಭಾಗದ ನಿವಾಸಿಗಳು ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದರೆ ಮಾತ್ರ ಪ್ರವೇಶ ಇರಲಿದೆ.
The weekend curfew which came into place last week will continue this weekend too in Mangalore. The exams scheduled for degree and postgraduate students on August 14 have been postponed due to the weekend curfew. The general public are allowed to purchase essential commodities till from 5 am to 2 pm. KSRTC and private buses will ply as usual.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am