ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.







ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm