ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.







ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm