ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm