ಬ್ರೇಕಿಂಗ್ ನ್ಯೂಸ್
15-08-21 12:49 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಸಾವರ್ಕರ್ ಫೋಟೊ ಇದೆಯೆಂಬ ಒಂದೇ ಕಾರಣಕ್ಕೆ ಸ್ವಾತಂತ್ರ್ಯ ರಥಕ್ಕೆ ಎಸ್ ಡಿಪಿಐ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ.
ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವ ರಥ ಸಂಚರಿಸಲಿದ್ದು ರಥಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ ಕಲ್ಲೇಗ ಚಾಲನೆ ನೀಡಿದ್ದರು. ಚಾಲನೆ ನೀಡಿದ ಕೂಡಲೇ ಅಲ್ಲಿಯೇ ಇದ್ದ ಎಸ್ ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ.

ಈ ವೇಳೆ ಪರಸ್ಪರ ವಾಗ್ವಾದ, ತಳ್ಳಾಟ ನಡೆದಿದ್ದು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒ ಅವರು ಸಮಾಧಾನಪಡಿಸಲು ಯತ್ನಿಸಿದರೂ ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೋವನ್ನು ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ಅಲ್ಲದೆ, ಸಾವರ್ಕರ್ ಫೋಟೊ ಬದಲು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಪಟ್ಟು ಹಿಡಿದು ರಥ ಹೋಗಲು ಬಿಡುವುದಿಲ್ಲ ಎಂದು ಅಡ್ಡ ಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ್ ನಾಯ್ಕ್ ನೇತೃತ್ವದ ಪೊಲೀಸರು ಬಳಿಕ ಪ್ರತಿಭಟನಾಕಾರರನ್ನು ಚದುರಿಸಿ ರಥ ಸಾಗಲು ಅನುವು ಮಾಡಿಕೊಟ್ಟರು.
Puttur Clash Erupts in Kadaba Panchayat by SDPI members over Savarkar photo on 75th Independence Day celebration. SDPI members demand to replace the photo with Tipu Sultans picture. Wars of words exchange between Presidents and SDPI members. Puttur Police arrive at the spot.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm