ಬ್ರೇಕಿಂಗ್ ನ್ಯೂಸ್
16-08-21 11:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಮುಂದುವರಿಸಲಾಗಿದೆ. ಅಲ್ಲದೆ, ಎಲ್ಲಾ ರೀತಿಯ ಪಬ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ರಾತ್ರಿ 7 ಗಂಟೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ರಾತ್ರಿ 7 ಗಂಟೆಗೆ ಪಬ್, ಬಾರ್ ಗಳನ್ನ ಬಂದ್ ಮಾಡುವಂತೆ ಸೂಚನೆ ನೀಡಿದ್ದಲ್ಲದೆ, ಆಗಸ್ಟ್ 30 ರ ವರೆಗೂ ದ.ಕ ಜಿಲ್ಲೆಯಾದ್ಯಂತ ಈ ಹೊಸ ಆದೇಶ ಜಾರಿ ಇರಲಿದೆ ಎಂದಿದ್ದಾರೆ.
ಕೋವಿಡ್ ಸೋಂಕು ಹೆಚ್ಚಳ ಆಗುತ್ತಿರುವುದರಿಂದ ಈಗಾಗ್ಲೇ ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದೀಗ ಕೇರಳದಿಂದ ಬರುವ ವಿದ್ಯಾರ್ಥಿಗಳು ಸೇರಿದಂತೆ ಅವರ ಸಂಪರ್ಕದಲ್ಲಿ ಇರುವವರಲ್ಲಿ ಸೋಂಕು ಹೆಚ್ಚುತ್ತಿರುವುದು ಕಂಡುಬಂದಿದೆ. ಹೀಗಾಗಿ ಆಗಸ್ಟ್ 30ರ ವರೆಗೆ ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಸಿ ಆದೇಶ ಮಾಡಲಾಗಿದೆ.
Weekend curfew in Mangalore to continue as usual Pub and bar to close at 7pm orders DC
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm