ಬ್ರೇಕಿಂಗ್ ನ್ಯೂಸ್
17-08-21 12:53 pm Mangaluru Correspondent ಕರಾವಳಿ
ಬಂಟ್ವಾಳ, ಆಗಸ್ಟ್ 17: ಸ್ವಾತಂತ್ರ್ಯ ದಿನಾಚರಣೆಯಂದು ಬಂಟ್ವಾಳ ಪುರಸಭೆ ಸದಸ್ಯನೊಬ್ಬ ಜನಗಣ ಮನ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದು ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಟ್ವಾಳ ಪುರಸಭೆ ಸದಸ್ಯ ವಾಸು ಪೂಜಾರಿ ಎಂಬವರು ಲೊರೆಟ್ಟೋಪದವಿನ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಮಾಡಿದ್ದಾರೆ. ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ ಹಾಡಿದ್ದು, ಹಾಡನ್ನು ತಪ್ಪು ತಪ್ಪಾಗಿ ಉಚ್ಚರಿಸಿದ್ದಾರೆ. ಅಲ್ಲದೆ, ನಡು ನಡುವೆ ಪದಗಳು, ಚರಣಗಳನ್ನೇ ನುಂಗಿಹಾಕಿದ್ದು, ಸ್ವಾತಂತ್ರ್ಯ ದಿನಾಚರಣೆಗೆ ಬಂದಿದ್ದ ಮಕ್ಕಳ ಎದುರಲ್ಲಿ ನಗೆಪಾಟಲಿಗೀಡಾಗಿದ್ದಾರೆ.

ಮಕ್ಕಳು ನಗುತ್ತಿರುವಾಗಲೇ ಅರ್ಧಕ್ಕೇ ರಾಷ್ಟ್ರಗೀತೆಯನ್ನು ಹಾಡಿ ನಿಲ್ಲಿಸಿದ್ದು, ಸ್ವಾತಂತ್ರ್ಯ ದಿನವೇ ಅಪಮಾನ ಎಸಗಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ ಮೂರು ಅವಧಿಗೆ ಕಾಂಗ್ರೆಸ್ ಸದಸ್ಯನಾಗಿರುವ ವಾಸು ಪೂಜಾರಿ, ಈ ರೀತಿ ರಾಷ್ಟ್ರಗೀತೆಯ ಬಗ್ಗೆ ಅಪಮಾನ ಎಸಗಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Video:
Bantwal Town Municipality Member Video of him singing National Anthem on Independence Day incorrectly goes viral on social media.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am