ಬ್ರೇಕಿಂಗ್ ನ್ಯೂಸ್
18-08-21 02:55 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಕೊರೊನಾ ಲಾಕ್ಡೌನ್ ಬಳಿಕ ಕೊನೆಗೂ ಮಂಗಳೂರಿನಿಂದ ನೇರವಾಗಿ ದುಬಾೖಗೆ ವಿಮಾನಯಾನ ಆರಂಭಗೊಂಡಿದೆ.
ಮೊದಲ ವಿಮಾನ ಏರ್ಇಂಡಿಯಾ ಎಕ್ಸ್ ಪ್ರಸ್ ಇಂದು ಮಂಗಳೂರಿನಿಂದ ಹೊರಟಿದ್ದು ಕೇರಳದ ತಿರುವನಂತಪುರ ಮೂಲಕ ದುಬಾೖ ತಲುಪಲಿದೆ. ಆ. 20ರಂದು ಮಂಗಳೂರಿನಿಂದ ದುಬಾೖಗೆ ನೇರ ವಿಮಾನ ಆರಂಭಗೊಳ್ಳಲಿದೆ. ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿರುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದೆ.


ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆ.5ರಂದು ವಾಪಸ್ ಪಡೆದಿತ್ತು. ಆದರೆ ವಿಮಾನ ನಿಲ್ದಾಣದಿಂದ ಹೊರಡುವ ಏಳು ಗಂಟೆ ಮೊದಲು ನಡೆಸಿದ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು.
ಆದರೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆ ಇಲ್ಲದ ಕಾರಣ ಯುಎಇಗೆ ವಿಮಾನ ಯಾನ ಆರಂಭವಾಗಿರಲಿಲ್ಲ. ಇದೀಗ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರಂಭಿಸಲಾಗಿದೆ. ಅದರಂತೆ, ಸುಲಭದಲ್ಲಿ ವರದಿ ಲಭಿಸುವ ಕಾರಣ ದುಬೈ ನಿಯಮದಂತೆ ನೇರ ವಿಮಾನ ಸಂಚಾರ ಆರಂಭಿಸಲಾಗಿದೆ.
#FlyWithIX : Attention passengers traveling to UAE!#ExpressUpdate #UAEFlight #RapidRTPCR #MangaluruAirport #AirIndiaExpress #DubaiFlight #AbuDhabiFlight@IndembAbuDhabi pic.twitter.com/v7JCpz71SE
— Air India Express (@FlyWithIX) August 18, 2021
With the UAE Civil Aviation Authority giving nod of approval for the rapid RT-PCR test conducted at the Mangaluru International Airport (MIA), expats can heave a sigh of relief as low cost carrier Air India Express will be commencing its first flight (additional) to Dubai via Thiruvananthapuram on Wednesday. This will be the first flight to depart from MIA to Dubai almost after four months of UAE government banning flights from India.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm