ಬ್ರೇಕಿಂಗ್ ನ್ಯೂಸ್
18-08-21 02:55 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಕೊರೊನಾ ಲಾಕ್ಡೌನ್ ಬಳಿಕ ಕೊನೆಗೂ ಮಂಗಳೂರಿನಿಂದ ನೇರವಾಗಿ ದುಬಾೖಗೆ ವಿಮಾನಯಾನ ಆರಂಭಗೊಂಡಿದೆ.
ಮೊದಲ ವಿಮಾನ ಏರ್ಇಂಡಿಯಾ ಎಕ್ಸ್ ಪ್ರಸ್ ಇಂದು ಮಂಗಳೂರಿನಿಂದ ಹೊರಟಿದ್ದು ಕೇರಳದ ತಿರುವನಂತಪುರ ಮೂಲಕ ದುಬಾೖ ತಲುಪಲಿದೆ. ಆ. 20ರಂದು ಮಂಗಳೂರಿನಿಂದ ದುಬಾೖಗೆ ನೇರ ವಿಮಾನ ಆರಂಭಗೊಳ್ಳಲಿದೆ. ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿರುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದೆ.
ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆ.5ರಂದು ವಾಪಸ್ ಪಡೆದಿತ್ತು. ಆದರೆ ವಿಮಾನ ನಿಲ್ದಾಣದಿಂದ ಹೊರಡುವ ಏಳು ಗಂಟೆ ಮೊದಲು ನಡೆಸಿದ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು.
ಆದರೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆ ಇಲ್ಲದ ಕಾರಣ ಯುಎಇಗೆ ವಿಮಾನ ಯಾನ ಆರಂಭವಾಗಿರಲಿಲ್ಲ. ಇದೀಗ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರಂಭಿಸಲಾಗಿದೆ. ಅದರಂತೆ, ಸುಲಭದಲ್ಲಿ ವರದಿ ಲಭಿಸುವ ಕಾರಣ ದುಬೈ ನಿಯಮದಂತೆ ನೇರ ವಿಮಾನ ಸಂಚಾರ ಆರಂಭಿಸಲಾಗಿದೆ.
#FlyWithIX : Attention passengers traveling to UAE!#ExpressUpdate #UAEFlight #RapidRTPCR #MangaluruAirport #AirIndiaExpress #DubaiFlight #AbuDhabiFlight@IndembAbuDhabi pic.twitter.com/v7JCpz71SE
— Air India Express (@FlyWithIX) August 18, 2021
With the UAE Civil Aviation Authority giving nod of approval for the rapid RT-PCR test conducted at the Mangaluru International Airport (MIA), expats can heave a sigh of relief as low cost carrier Air India Express will be commencing its first flight (additional) to Dubai via Thiruvananthapuram on Wednesday. This will be the first flight to depart from MIA to Dubai almost after four months of UAE government banning flights from India.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm