ಬ್ರೇಕಿಂಗ್ ನ್ಯೂಸ್
18-08-21 02:55 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಕೊರೊನಾ ಲಾಕ್ಡೌನ್ ಬಳಿಕ ಕೊನೆಗೂ ಮಂಗಳೂರಿನಿಂದ ನೇರವಾಗಿ ದುಬಾೖಗೆ ವಿಮಾನಯಾನ ಆರಂಭಗೊಂಡಿದೆ.
ಮೊದಲ ವಿಮಾನ ಏರ್ಇಂಡಿಯಾ ಎಕ್ಸ್ ಪ್ರಸ್ ಇಂದು ಮಂಗಳೂರಿನಿಂದ ಹೊರಟಿದ್ದು ಕೇರಳದ ತಿರುವನಂತಪುರ ಮೂಲಕ ದುಬಾೖ ತಲುಪಲಿದೆ. ಆ. 20ರಂದು ಮಂಗಳೂರಿನಿಂದ ದುಬಾೖಗೆ ನೇರ ವಿಮಾನ ಆರಂಭಗೊಳ್ಳಲಿದೆ. ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿರುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದೆ.


ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆ.5ರಂದು ವಾಪಸ್ ಪಡೆದಿತ್ತು. ಆದರೆ ವಿಮಾನ ನಿಲ್ದಾಣದಿಂದ ಹೊರಡುವ ಏಳು ಗಂಟೆ ಮೊದಲು ನಡೆಸಿದ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು.
ಆದರೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆ ಇಲ್ಲದ ಕಾರಣ ಯುಎಇಗೆ ವಿಮಾನ ಯಾನ ಆರಂಭವಾಗಿರಲಿಲ್ಲ. ಇದೀಗ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರಂಭಿಸಲಾಗಿದೆ. ಅದರಂತೆ, ಸುಲಭದಲ್ಲಿ ವರದಿ ಲಭಿಸುವ ಕಾರಣ ದುಬೈ ನಿಯಮದಂತೆ ನೇರ ವಿಮಾನ ಸಂಚಾರ ಆರಂಭಿಸಲಾಗಿದೆ.
#FlyWithIX : Attention passengers traveling to UAE!#ExpressUpdate #UAEFlight #RapidRTPCR #MangaluruAirport #AirIndiaExpress #DubaiFlight #AbuDhabiFlight@IndembAbuDhabi pic.twitter.com/v7JCpz71SE
— Air India Express (@FlyWithIX) August 18, 2021
With the UAE Civil Aviation Authority giving nod of approval for the rapid RT-PCR test conducted at the Mangaluru International Airport (MIA), expats can heave a sigh of relief as low cost carrier Air India Express will be commencing its first flight (additional) to Dubai via Thiruvananthapuram on Wednesday. This will be the first flight to depart from MIA to Dubai almost after four months of UAE government banning flights from India.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm