ಬ್ರೇಕಿಂಗ್ ನ್ಯೂಸ್
18-08-21 02:55 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಕೊರೊನಾ ಲಾಕ್ಡೌನ್ ಬಳಿಕ ಕೊನೆಗೂ ಮಂಗಳೂರಿನಿಂದ ನೇರವಾಗಿ ದುಬಾೖಗೆ ವಿಮಾನಯಾನ ಆರಂಭಗೊಂಡಿದೆ.
ಮೊದಲ ವಿಮಾನ ಏರ್ಇಂಡಿಯಾ ಎಕ್ಸ್ ಪ್ರಸ್ ಇಂದು ಮಂಗಳೂರಿನಿಂದ ಹೊರಟಿದ್ದು ಕೇರಳದ ತಿರುವನಂತಪುರ ಮೂಲಕ ದುಬಾೖ ತಲುಪಲಿದೆ. ಆ. 20ರಂದು ಮಂಗಳೂರಿನಿಂದ ದುಬಾೖಗೆ ನೇರ ವಿಮಾನ ಆರಂಭಗೊಳ್ಳಲಿದೆ. ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿರುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದೆ.


ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆ.5ರಂದು ವಾಪಸ್ ಪಡೆದಿತ್ತು. ಆದರೆ ವಿಮಾನ ನಿಲ್ದಾಣದಿಂದ ಹೊರಡುವ ಏಳು ಗಂಟೆ ಮೊದಲು ನಡೆಸಿದ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು.
ಆದರೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆ ಇಲ್ಲದ ಕಾರಣ ಯುಎಇಗೆ ವಿಮಾನ ಯಾನ ಆರಂಭವಾಗಿರಲಿಲ್ಲ. ಇದೀಗ ರ್ಯಾಪಿಡ್ ಆರ್ಟಿಪಿಸಿಆರ್ ಪರೀಕ್ಷೆ ವ್ಯವಸ್ಥೆಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರಂಭಿಸಲಾಗಿದೆ. ಅದರಂತೆ, ಸುಲಭದಲ್ಲಿ ವರದಿ ಲಭಿಸುವ ಕಾರಣ ದುಬೈ ನಿಯಮದಂತೆ ನೇರ ವಿಮಾನ ಸಂಚಾರ ಆರಂಭಿಸಲಾಗಿದೆ.
#FlyWithIX : Attention passengers traveling to UAE!#ExpressUpdate #UAEFlight #RapidRTPCR #MangaluruAirport #AirIndiaExpress #DubaiFlight #AbuDhabiFlight@IndembAbuDhabi pic.twitter.com/v7JCpz71SE
— Air India Express (@FlyWithIX) August 18, 2021
With the UAE Civil Aviation Authority giving nod of approval for the rapid RT-PCR test conducted at the Mangaluru International Airport (MIA), expats can heave a sigh of relief as low cost carrier Air India Express will be commencing its first flight (additional) to Dubai via Thiruvananthapuram on Wednesday. This will be the first flight to depart from MIA to Dubai almost after four months of UAE government banning flights from India.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm