ಬ್ರೇಕಿಂಗ್ ನ್ಯೂಸ್
19-08-21 10:42 am Mangaluru Correspondent ಕರಾವಳಿ
ಸುಬ್ರಹ್ಮಣ್ಯ, ಆಗಸ್ಟ್ 19: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ, ದೇವಸ್ಥಾನದಲ್ಲಿ ತೀರ್ಥಪ್ರಸಾದ, ಅನ್ನಸಂತರ್ಪಣೆಯೂ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ದೇವರ ದರ್ಶನಕ್ಕೆ ಕೂಡ ಅವಕಾಶ ನಿರ್ಬಂಧಿಸಲಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಪ್ರಕಟಣೆ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಜಿಲ್ಲಾಧಿಕಾರಿಗಳು ಯಾವುದೇ ಸೇವೆ ನಡೆಸದಂತೆ ಸೂಚನೆ ನೀಡಿದ್ದರು. ಇದರಂತೆ, ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆಯಲ್ಲಿ ಆ.30ರ ತನಕ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆ, ವಿಧಿಗಳು ನಡೆಯುವುದಿಲ್ಲ.

ಬೆಳಗ್ಗೆ 7ರಿಂದ ಮಧ್ಯಾಹ್ನ 11.30ರ ತನಕ, ಮಧ್ಯಾಹ್ನ 12-15- 1.30 ಹಾಗೂ 2.30 ರಿಂದ ಸಂಜೆ ಏಳರ ತನಕ ಭಕ್ತರು ದೇವರ ದರುಶನ ಮಾಡಬಹುದು. ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳಲ್ಲಿ ಕ್ಷೇತ್ರದ ವಸತಿ ಗೃಹದಲ್ಲಿ ತಂಗುವುದಕ್ಕೂ ಅವಕಾಶ ಇಲ್ಲ.
ಅಲ್ಲದೆ, ಇತರ ದಿನಗಳಲ್ಲಿ ಉಳಿದುಕೊಳ್ಳುವ ಭಕ್ತರು 72 ಗಂಟೆಯೊಳಗಿನ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
Spike in Covid-19 cases kukke subramanya temple to close all its services till August 30th.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm