ಬ್ರೇಕಿಂಗ್ ನ್ಯೂಸ್
19-08-21 03:41 pm Udupi Correspondent ಕರಾವಳಿ
ಕುಂದಾಪುರ, ಆಗಸ್ಟ್ 19: ಪದವಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡರೂ, ವಿದ್ಯಾರ್ಥಿಗಳು ಆ್ಯಂಬುಲೆನ್ಸ್ ಮೂಲಕ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ ಪ್ರಸಂಗ ಗಂಗೊಳ್ಳಿಯಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿಗಳಾದ ಶಿರೂರು ನಿವಾಸಿ ಮಸಾಯಿದ್ ಮತ್ತು ಗಂಗೊಳ್ಳಿ ನಿವಾಸಿ ವಾಜಿದ್ ಬೈಕ್ ಅಪಘಾತದಲ್ಲಿ ಗಾಯಗೊಂಡರೂ ಆಂಬುಲೆನ್ಸ್ ನಲ್ಲೇ ಪರೀಕ್ಷಾ ಕೇಂದ್ರಕ್ಕೆ ಬಂದು ಅಚ್ಚರಿ ಮೂಡಿಸಿದ್ದಾರೆ.
ಪ್ರಥಮ ವರ್ಷದ ಪದವಿ ಪರೀಕ್ಷೆಗಾಗಿ ಬೈಕ್ ನಲ್ಲಿ ಬಂದಿದ್ದ ಮಸಾಯಿದ್ ಗಂಗೊಳ್ಳಿಗೆ ತೆರಳಿ ತಮ್ಮ ಸ್ನೇಹಿತ ವಾಜಿದ್ ನನ್ನು ಕರೆದುಕೊಂಡು ಕಾಲೇಜಿಗೆ ಸಾಗುತ್ತಿದ್ದಾಗ ಈ ಅವಘಡ ನಡೆದಿದೆ. ಗಂಗೊಳ್ಳಿ-ತ್ರಾಸಿ ಮಾರ್ಗದ ಕೊಡಪಾಡಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಗಂಗೊಳ್ಳಿಯ ಆಪತ್ಬಾಂಧವ ಆ್ಯಂಬುಲೆನ್ಸ್ ನ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ.
ಅಪಘಾತದಲ್ಲಿ ಗಾಯಗಳಾಗಿದ್ದರೂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಆಂಬುಲೆನ್ಸ್ ಮೂಲಕ ವಿದ್ಯಾರ್ಥಿಗಳಿಬ್ಬರೂ ಭಂಡಾರ್ಕಾರ್ಸ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿಗಳು ಮತ್ತೆ ಚಿಕಿತ್ಸೆ ಪಡೆಯಲಿದ್ದಾರೆ.
Kundapura two Students attend exams coming by ambulance after bike accident. After writing exams both were taken to hospital for further treatment.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm