ಬ್ರೇಕಿಂಗ್ ನ್ಯೂಸ್
19-08-21 03:41 pm Udupi Correspondent ಕರಾವಳಿ
ಕುಂದಾಪುರ, ಆಗಸ್ಟ್ 19: ಪದವಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡರೂ, ವಿದ್ಯಾರ್ಥಿಗಳು ಆ್ಯಂಬುಲೆನ್ಸ್ ಮೂಲಕ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ ಪ್ರಸಂಗ ಗಂಗೊಳ್ಳಿಯಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿಗಳಾದ ಶಿರೂರು ನಿವಾಸಿ ಮಸಾಯಿದ್ ಮತ್ತು ಗಂಗೊಳ್ಳಿ ನಿವಾಸಿ ವಾಜಿದ್ ಬೈಕ್ ಅಪಘಾತದಲ್ಲಿ ಗಾಯಗೊಂಡರೂ ಆಂಬುಲೆನ್ಸ್ ನಲ್ಲೇ ಪರೀಕ್ಷಾ ಕೇಂದ್ರಕ್ಕೆ ಬಂದು ಅಚ್ಚರಿ ಮೂಡಿಸಿದ್ದಾರೆ.
ಪ್ರಥಮ ವರ್ಷದ ಪದವಿ ಪರೀಕ್ಷೆಗಾಗಿ ಬೈಕ್ ನಲ್ಲಿ ಬಂದಿದ್ದ ಮಸಾಯಿದ್ ಗಂಗೊಳ್ಳಿಗೆ ತೆರಳಿ ತಮ್ಮ ಸ್ನೇಹಿತ ವಾಜಿದ್ ನನ್ನು ಕರೆದುಕೊಂಡು ಕಾಲೇಜಿಗೆ ಸಾಗುತ್ತಿದ್ದಾಗ ಈ ಅವಘಡ ನಡೆದಿದೆ. ಗಂಗೊಳ್ಳಿ-ತ್ರಾಸಿ ಮಾರ್ಗದ ಕೊಡಪಾಡಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಗಂಗೊಳ್ಳಿಯ ಆಪತ್ಬಾಂಧವ ಆ್ಯಂಬುಲೆನ್ಸ್ ನ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ.
ಅಪಘಾತದಲ್ಲಿ ಗಾಯಗಳಾಗಿದ್ದರೂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಆಂಬುಲೆನ್ಸ್ ಮೂಲಕ ವಿದ್ಯಾರ್ಥಿಗಳಿಬ್ಬರೂ ಭಂಡಾರ್ಕಾರ್ಸ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿಗಳು ಮತ್ತೆ ಚಿಕಿತ್ಸೆ ಪಡೆಯಲಿದ್ದಾರೆ.
Kundapura two Students attend exams coming by ambulance after bike accident. After writing exams both were taken to hospital for further treatment.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm