ಬ್ರೇಕಿಂಗ್ ನ್ಯೂಸ್
19-08-21 03:41 pm Udupi Correspondent ಕರಾವಳಿ
ಕುಂದಾಪುರ, ಆಗಸ್ಟ್ 19: ಪದವಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡರೂ, ವಿದ್ಯಾರ್ಥಿಗಳು ಆ್ಯಂಬುಲೆನ್ಸ್ ಮೂಲಕ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ ಪ್ರಸಂಗ ಗಂಗೊಳ್ಳಿಯಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿಗಳಾದ ಶಿರೂರು ನಿವಾಸಿ ಮಸಾಯಿದ್ ಮತ್ತು ಗಂಗೊಳ್ಳಿ ನಿವಾಸಿ ವಾಜಿದ್ ಬೈಕ್ ಅಪಘಾತದಲ್ಲಿ ಗಾಯಗೊಂಡರೂ ಆಂಬುಲೆನ್ಸ್ ನಲ್ಲೇ ಪರೀಕ್ಷಾ ಕೇಂದ್ರಕ್ಕೆ ಬಂದು ಅಚ್ಚರಿ ಮೂಡಿಸಿದ್ದಾರೆ.
ಪ್ರಥಮ ವರ್ಷದ ಪದವಿ ಪರೀಕ್ಷೆಗಾಗಿ ಬೈಕ್ ನಲ್ಲಿ ಬಂದಿದ್ದ ಮಸಾಯಿದ್ ಗಂಗೊಳ್ಳಿಗೆ ತೆರಳಿ ತಮ್ಮ ಸ್ನೇಹಿತ ವಾಜಿದ್ ನನ್ನು ಕರೆದುಕೊಂಡು ಕಾಲೇಜಿಗೆ ಸಾಗುತ್ತಿದ್ದಾಗ ಈ ಅವಘಡ ನಡೆದಿದೆ. ಗಂಗೊಳ್ಳಿ-ತ್ರಾಸಿ ಮಾರ್ಗದ ಕೊಡಪಾಡಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಗಂಗೊಳ್ಳಿಯ ಆಪತ್ಬಾಂಧವ ಆ್ಯಂಬುಲೆನ್ಸ್ ನ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ.
ಅಪಘಾತದಲ್ಲಿ ಗಾಯಗಳಾಗಿದ್ದರೂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಆಂಬುಲೆನ್ಸ್ ಮೂಲಕ ವಿದ್ಯಾರ್ಥಿಗಳಿಬ್ಬರೂ ಭಂಡಾರ್ಕಾರ್ಸ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿಗಳು ಮತ್ತೆ ಚಿಕಿತ್ಸೆ ಪಡೆಯಲಿದ್ದಾರೆ.
Kundapura two Students attend exams coming by ambulance after bike accident. After writing exams both were taken to hospital for further treatment.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am