ಬ್ರೇಕಿಂಗ್ ನ್ಯೂಸ್
19-08-21 03:41 pm Udupi Correspondent ಕರಾವಳಿ
ಕುಂದಾಪುರ, ಆಗಸ್ಟ್ 19: ಪದವಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡರೂ, ವಿದ್ಯಾರ್ಥಿಗಳು ಆ್ಯಂಬುಲೆನ್ಸ್ ಮೂಲಕ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ ಪ್ರಸಂಗ ಗಂಗೊಳ್ಳಿಯಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿಗಳಾದ ಶಿರೂರು ನಿವಾಸಿ ಮಸಾಯಿದ್ ಮತ್ತು ಗಂಗೊಳ್ಳಿ ನಿವಾಸಿ ವಾಜಿದ್ ಬೈಕ್ ಅಪಘಾತದಲ್ಲಿ ಗಾಯಗೊಂಡರೂ ಆಂಬುಲೆನ್ಸ್ ನಲ್ಲೇ ಪರೀಕ್ಷಾ ಕೇಂದ್ರಕ್ಕೆ ಬಂದು ಅಚ್ಚರಿ ಮೂಡಿಸಿದ್ದಾರೆ.
ಪ್ರಥಮ ವರ್ಷದ ಪದವಿ ಪರೀಕ್ಷೆಗಾಗಿ ಬೈಕ್ ನಲ್ಲಿ ಬಂದಿದ್ದ ಮಸಾಯಿದ್ ಗಂಗೊಳ್ಳಿಗೆ ತೆರಳಿ ತಮ್ಮ ಸ್ನೇಹಿತ ವಾಜಿದ್ ನನ್ನು ಕರೆದುಕೊಂಡು ಕಾಲೇಜಿಗೆ ಸಾಗುತ್ತಿದ್ದಾಗ ಈ ಅವಘಡ ನಡೆದಿದೆ. ಗಂಗೊಳ್ಳಿ-ತ್ರಾಸಿ ಮಾರ್ಗದ ಕೊಡಪಾಡಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಗಂಗೊಳ್ಳಿಯ ಆಪತ್ಬಾಂಧವ ಆ್ಯಂಬುಲೆನ್ಸ್ ನ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ.
ಅಪಘಾತದಲ್ಲಿ ಗಾಯಗಳಾಗಿದ್ದರೂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಆಂಬುಲೆನ್ಸ್ ಮೂಲಕ ವಿದ್ಯಾರ್ಥಿಗಳಿಬ್ಬರೂ ಭಂಡಾರ್ಕಾರ್ಸ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿಗಳು ಮತ್ತೆ ಚಿಕಿತ್ಸೆ ಪಡೆಯಲಿದ್ದಾರೆ.
Kundapura two Students attend exams coming by ambulance after bike accident. After writing exams both were taken to hospital for further treatment.
10-05-25 11:30 am
HK News Desk
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm