ಬ್ರೇಕಿಂಗ್ ನ್ಯೂಸ್
20-08-21 12:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 20 : ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚುತ್ತಿವೆ. ಇದಕ್ಕಾಗಿ ಸಮುದ್ರ ತಟದಲ್ಲಿ ರಕ್ಷಣೆ ಬಲಪಡಿಸಲು ವಿಶೇಷ ನೀತಿ ರಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್ಐಎ ತನಿಖಾ ಸಂಸ್ಥೆಯ ಕಚೇರಿ ತೆರೆಯಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಭಯೋತ್ಪಾದನೆ ಚಟುವಟಿಕಯು ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ನೆಲೆಯೂರಲು ಯತ್ನಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಉಗ್ರ ಚಟುವಟಿಕೆಗಳ ನಂಟು ಹೊಂದಿರುವ ಪ್ರಕರಣಗಳು ಕರಾವಳಿಯಲ್ಲಿ ವರದಿಯಾಗುತ್ತಿದೆ. ಇದು ಆತಂಕಕಾರಿ ಫಟನೆಯಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಕರಾವಳಿ ಪ್ರದೇಶದಲ್ಲಿ ಭಯೋತ್ಪಾದನಾ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ಕಚೇರಿ (ಎನ್ಐಎ) ತೆರೆಯಬೇಕು ಎಂದು ಅವರು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಿ, ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ರಾಜ್ಯ ಗೃಹ ಸಚಿವರು ಶೀಘ್ರವೇ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆ ಬಳಿಕ ನಾವೆಲ್ಲರೂ ಸೇರಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಎನ್ಐಎ ಕಚೇರಿ ಸ್ಥಾಪನೆ ದಿಕ್ಕಿನಲ್ಲಿ ಈಗಾಗಲೇ ಕೆಲವು ಹೆಜ್ಜೆಗಳನ್ನು ಇರಿಸಿದ್ದೇವೆ. ಆದರೆ, ಇದನ್ನು ಬಹಿರಂಗಪಡಿಸಲಾಗುವುದಿಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಈ ವೇಳೆ ಭರವಸೆ ನೀಡಿದ್ದಾರೆ.
Mangaluru City South MLA Vedavyas Kamath today met Karnataka Chief Minister Basavaraj Bommai and Home Minister Araga Jnanendra at Bengaluru, requesting them to set up the office of National Investigation Agency (NIA) in Mangaluru.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm