ಬ್ರೇಕಿಂಗ್ ನ್ಯೂಸ್
21-08-21 10:46 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ರೈಲು ಡಿಕ್ಕಿಯಾಗಿ ಮಹಿಳೆಯರಿಬ್ಬರು ದಾರುಣ ಸಾವಿಗೀಡಾದ ಘಟನೆ ನಗರದ ಮೋರ್ಗನ್ ಗೇಟ್ ಬಳಿಯ ಜಪ್ಪು ಕುಟ್ಪಾಡಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಮಹಾಕಾಳಿಪಡ್ಪು 54ನೇ ವಾರ್ಡ್ ನಿವಾಸಿಗಳಾದ ಪ್ರೇಮ (63) ಮತ್ತು ವಸಂತಿ (64) ಎಂದು ಗುರುತಿಸಲಾಗಿದೆ.




ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ಒಬ್ಬ ಮಹಿಳೆ ಹಳಿಯನ್ನು ದಾಟುತ್ತಿದ್ದಾಗಲೇ ಕೇರಳಕ್ಕೆ ಸಾಗುವ ರೈಲು ಬಂದಿದೆ. ಅವರನ್ನು ರಕ್ಷಿಸಲೆಂದು ಇನ್ನೊಬ್ಬ ಮಹಿಳೆ ಬಂದಿದ್ದು ಇಬ್ಬರೂ ರೈಲಿನಡಿಗೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ಮಹಿಳೆಯರ ಶವ ರೈಲು ಡಿಕ್ಕಿಯಾದ ರಭಸಕ್ಕೆ ಛಿದ್ರವಾಗಿದ್ದು ಹಳಿಯ ಉದ್ದಕ್ಕೂ ಬಿದ್ದಿದೆ. ಘಟನೆ ಸ್ಥಳೀಯರಲ್ಲಿ ಆಘಾತ ಸೃಷ್ಟಿಸಿದ್ದು ಜನರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದಾರೆ.
Mangalore Two women killed while crossing railway track at Mahakali Padpu. Both women were taking the rolled beedies to be delivered to the beedi branch. Railway police visited the spot and undertook investigation.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm