ಬ್ರೇಕಿಂಗ್ ನ್ಯೂಸ್
21-08-21 10:46 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ರೈಲು ಡಿಕ್ಕಿಯಾಗಿ ಮಹಿಳೆಯರಿಬ್ಬರು ದಾರುಣ ಸಾವಿಗೀಡಾದ ಘಟನೆ ನಗರದ ಮೋರ್ಗನ್ ಗೇಟ್ ಬಳಿಯ ಜಪ್ಪು ಕುಟ್ಪಾಡಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಮಹಾಕಾಳಿಪಡ್ಪು 54ನೇ ವಾರ್ಡ್ ನಿವಾಸಿಗಳಾದ ಪ್ರೇಮ (63) ಮತ್ತು ವಸಂತಿ (64) ಎಂದು ಗುರುತಿಸಲಾಗಿದೆ.




ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ಒಬ್ಬ ಮಹಿಳೆ ಹಳಿಯನ್ನು ದಾಟುತ್ತಿದ್ದಾಗಲೇ ಕೇರಳಕ್ಕೆ ಸಾಗುವ ರೈಲು ಬಂದಿದೆ. ಅವರನ್ನು ರಕ್ಷಿಸಲೆಂದು ಇನ್ನೊಬ್ಬ ಮಹಿಳೆ ಬಂದಿದ್ದು ಇಬ್ಬರೂ ರೈಲಿನಡಿಗೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ಮಹಿಳೆಯರ ಶವ ರೈಲು ಡಿಕ್ಕಿಯಾದ ರಭಸಕ್ಕೆ ಛಿದ್ರವಾಗಿದ್ದು ಹಳಿಯ ಉದ್ದಕ್ಕೂ ಬಿದ್ದಿದೆ. ಘಟನೆ ಸ್ಥಳೀಯರಲ್ಲಿ ಆಘಾತ ಸೃಷ್ಟಿಸಿದ್ದು ಜನರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದಾರೆ.
Mangalore Two women killed while crossing railway track at Mahakali Padpu. Both women were taking the rolled beedies to be delivered to the beedi branch. Railway police visited the spot and undertook investigation.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm