ಬ್ರೇಕಿಂಗ್ ನ್ಯೂಸ್
21-08-21 01:19 pm Mangaluru Correspondent ಕರಾವಳಿ
ಕತಾರ್, ದೋಹಾ, ಆಗಸ್ಟ್ 21: ಇತ್ತೀಚೆಗೆ ಕತಾರ್ ವಿಶ್ವವಿದ್ಯಾಲಯದಿಂದ ಭಾರತೀಯ ಮೂಲದ ಮಹಿಳೆ, ಹರ್ಷಿತಾ ಶೈಲೇಶ್ ಅವರು ಗೌರವಾನ್ವಿತ ಪಿಎಚ್ಡಿ ಪದವಿ ಪಡೆದಿದ್ದಾರೆ. “Role of Protein Arginine Methyltransferase5 (PRMT5) in WNT/β-CATENIN" ಎಂಬ ಸ್ತನ ಕಾನ್ಸರ್ ಪ್ರಸರಣ ಸಂಕೇತಕ್ಕೆ ಸಂಬಂಧಪಟ್ಟ ಮಹಾ ಪ್ರಬಂಧಕ್ಕೆ ಈ ಗೌರವ ಸಂದಿದೆ.

ಕತಾರ್ ವಿಶ್ವವಿದ್ಯಾಲಯದ ಜೈವಿಕ ಮತ್ತು ಪರಿಸರ ವಿಜ್ಞಾನದ ವಿಭಾಗಸ್ಥ ಪ್ರೊಫೆಸರ್ ಸಯೀದ್ ಸಿಫ್ ಅವರು ಮಾರ್ಗದರ್ಶನ ನೀಡಿರುತ್ತಾರೆ. ಈ ಮೊದಲು 2020 ರ ಪದವಿ ಸಮಾರಂಭದಲ್ಲಿ ಹರ್ಷಿತಾ ಅವರು ಕತಾರ್ ಎಮಿರ್ ಶೇಖ್ ತಮೀಮ್ ಹಮದ್ ಬಿನ್ ಅಲ್ಥಾನಿಯವರ ಪತ್ನಿ ಹರ್ ಹೈನೆಸ್ ಶೇಖಾ ಜವಾಹರ್ ಬಿಂಟ್ ಹಮಾದ್ ಬಿನ್ ಸುಹೈಮ್ ಅಲ್ಥಾನಿ ಅವರಿಂದ ಚಿನ್ನದ ಪದಕವನ್ನು ಪಡೆದು ಶ್ರೇಷ್ಠ ಮಹಿಳಾ ಪದವಿ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದರು.
ಹರ್ಷಿತಾ, ಕರ್ನಾಟಕ ರಾಜ್ಯದ ಕಾರ್ಕಳದ ತಾಲೂಕಿನ ಸಣ್ಣ ಪಟ್ಟಣದಿಂದ ಬಂದವರು. ಬಾಲ್ಯದಿಂದಲೇ ಅತ್ಯುತ್ತಮ ಸಾಧಕಿಯಾಗಿದ್ದ ಆಕೆ ತನ್ನ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ವಿಜೇತೆ. ಮಂಗಳೂರಿನ ವಿಶ್ವವಿದ್ಯಾನಿಲಯದಿಂದ ಬಯೋಟೆಕ್ನಾಲಜಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ್ದರು. ನಂತರ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು. ಆಬಳಿಕ ಕತಾರ್ ವಿಶ್ವವಿದ್ಯಾಲಯಕ್ಕೆ ಸೇರಿದ್ದು ಪಿಎಚ್ಡಿ ಮುಗಿಸಿದ್ದಾರೆ.

ಪಿಎಚ್ಡಿ ಆಕ್ರಮಣಕಾರಿ ಸ್ತನ ಕ್ಯಾನ್ಸರ್ ಕೋಶಗಳ ಪ್ರಸರಣ ಮತ್ತು ಬೆಳವಣಿಗೆಯಲ್ಲಿ ಪಿಆರ್ಎಂಟಿ 5 ಪ್ರಮುಖ ಎಪಿಜೆನೆಟಿಕ್ ಕಿಣ್ವದ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ಅಧ್ಯಯನವು ಕೇಂದ್ರೀಕರಿಸಿದೆ. ಅವರ ವ್ಯವಸ್ಥಿತ ಅಧ್ಯಯನವು PRMT5 ಅಭಿವ್ಯಕ್ತಿಯು ಆಕ್ರಮಣಕಾರಿ ಸ್ತನ ಕ್ಯಾನ್ಸರ್ಗಳ ಪೈಕಿ ಹೆಚ್ಚಿದೆ ಎಂದು ತೋರಿಸಿದೆ. ಅಧ್ಯಯನದಿಂದ ಕಂಡುಕೊಂಡ ಅಂಶಗಳು ವಿಶ್ವದಾದ್ಯಂತ ಆಕ್ರಮಣಕಾರಿ ಸ್ತನ ಕ್ಯಾನ್ಸರ್ನಿಂದ ಬಳಲುತ್ತಿರುವ ಜನರಿಗೆ ಒಂದು ಪರಿಣಾಮಕಾರಿ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಪ್ರಮುಖ ಅಡಿಪಾಯವಾಗಿದೆ. ಇವರ ಸಂಶೋಧನಾ ಪ್ರಬಂಧ ಜಾಗತಿಕ ಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
Harshitha from karkala gets Phd by Qatar University in Qatar.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm