ಬ್ರೇಕಿಂಗ್ ನ್ಯೂಸ್
21-08-21 02:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಆಡಿಯೋ ಮೆಸೇಜ್ ಕಳುಹಿಸಿದ್ದು ತಾನು ಸುರಕ್ಷಿತವಾಗಿದ್ದೇನೆ. ತನ್ನನ್ನು ಸುರಕ್ಷಿತವಾಗಿ ಒಯ್ಯಲು ಇಟಲಿ ಸಂಸ್ಥೆಯವರು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿ ಸಂಸ್ಥೆಯ ತಮ್ಮ ಸಹೋದ್ಯೋಗಿಗಳಿಗೆ ಸಿಸ್ಟರ್ ಥೆರೆಸಾ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ನಾನು ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಪಿಪಿಕೆ ಇಟಾಲಿಯನಾ ಸಂಸ್ಥೆಯವರು ನನ್ನ ಸುರಕ್ಷತೆಗೆ ವ್ಯವಸ್ಥೆ ಮಾಡಿದ್ದಾರೆ. ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ.
ಸದ್ಯಕ್ಕೆ ಕಾಬೂಲ್ ಏರ್ಪೋರ್ಟ್ ನಲ್ಲಿ ಗೊಂದಲ ಇರುವುದರಿಂದ, ಏರ್ಪೋರ್ಟ್ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡಿದ ಕೂಡಲೇ ನಮ್ಮನ್ನು ಇಟಲಿಗೆ ಕರೆದೊಯ್ಯಲಿದ್ದಾರೆ. ಇಂಡಿಯನ್ ಎಂಬಸ್ಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಮೆಸೇಜ್ ಕಳುಹಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
ಅಫ್ಘನ್ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ ; ರಾಜ್ಯದಲ್ಲಿದ್ದಾರೆ 339 ಅಫ್ಘನ್ ಪ್ರಜೆಗಳು !
I am safe and secure at Afghan Mangaloren Nun Theresa Crasts sends voice note. Theresa has been stranded at Kabul. She went three years back to leaving Mangalore to Kabul to work with the NGO to take care of the Mentally challenged children.headline karnataka,news kannada,news karnataka,kannada online news,kannada latest news
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm