ಬ್ರೇಕಿಂಗ್ ನ್ಯೂಸ್
21-08-21 02:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಆಡಿಯೋ ಮೆಸೇಜ್ ಕಳುಹಿಸಿದ್ದು ತಾನು ಸುರಕ್ಷಿತವಾಗಿದ್ದೇನೆ. ತನ್ನನ್ನು ಸುರಕ್ಷಿತವಾಗಿ ಒಯ್ಯಲು ಇಟಲಿ ಸಂಸ್ಥೆಯವರು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿ ಸಂಸ್ಥೆಯ ತಮ್ಮ ಸಹೋದ್ಯೋಗಿಗಳಿಗೆ ಸಿಸ್ಟರ್ ಥೆರೆಸಾ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ನಾನು ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಪಿಪಿಕೆ ಇಟಾಲಿಯನಾ ಸಂಸ್ಥೆಯವರು ನನ್ನ ಸುರಕ್ಷತೆಗೆ ವ್ಯವಸ್ಥೆ ಮಾಡಿದ್ದಾರೆ. ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ.

ಸದ್ಯಕ್ಕೆ ಕಾಬೂಲ್ ಏರ್ಪೋರ್ಟ್ ನಲ್ಲಿ ಗೊಂದಲ ಇರುವುದರಿಂದ, ಏರ್ಪೋರ್ಟ್ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡಿದ ಕೂಡಲೇ ನಮ್ಮನ್ನು ಇಟಲಿಗೆ ಕರೆದೊಯ್ಯಲಿದ್ದಾರೆ. ಇಂಡಿಯನ್ ಎಂಬಸ್ಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಮೆಸೇಜ್ ಕಳುಹಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
ಅಫ್ಘನ್ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ ; ರಾಜ್ಯದಲ್ಲಿದ್ದಾರೆ 339 ಅಫ್ಘನ್ ಪ್ರಜೆಗಳು !
I am safe and secure at Afghan Mangaloren Nun Theresa Crasts sends voice note. Theresa has been stranded at Kabul. She went three years back to leaving Mangalore to Kabul to work with the NGO to take care of the Mentally challenged children.headline karnataka,news kannada,news karnataka,kannada online news,kannada latest news
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm