ಬ್ರೇಕಿಂಗ್ ನ್ಯೂಸ್
21-08-21 02:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಆಡಿಯೋ ಮೆಸೇಜ್ ಕಳುಹಿಸಿದ್ದು ತಾನು ಸುರಕ್ಷಿತವಾಗಿದ್ದೇನೆ. ತನ್ನನ್ನು ಸುರಕ್ಷಿತವಾಗಿ ಒಯ್ಯಲು ಇಟಲಿ ಸಂಸ್ಥೆಯವರು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿ ಸಂಸ್ಥೆಯ ತಮ್ಮ ಸಹೋದ್ಯೋಗಿಗಳಿಗೆ ಸಿಸ್ಟರ್ ಥೆರೆಸಾ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ನಾನು ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಪಿಪಿಕೆ ಇಟಾಲಿಯನಾ ಸಂಸ್ಥೆಯವರು ನನ್ನ ಸುರಕ್ಷತೆಗೆ ವ್ಯವಸ್ಥೆ ಮಾಡಿದ್ದಾರೆ. ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ.

ಸದ್ಯಕ್ಕೆ ಕಾಬೂಲ್ ಏರ್ಪೋರ್ಟ್ ನಲ್ಲಿ ಗೊಂದಲ ಇರುವುದರಿಂದ, ಏರ್ಪೋರ್ಟ್ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡಿದ ಕೂಡಲೇ ನಮ್ಮನ್ನು ಇಟಲಿಗೆ ಕರೆದೊಯ್ಯಲಿದ್ದಾರೆ. ಇಂಡಿಯನ್ ಎಂಬಸ್ಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಮೆಸೇಜ್ ಕಳುಹಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
ಅಫ್ಘನ್ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ ; ರಾಜ್ಯದಲ್ಲಿದ್ದಾರೆ 339 ಅಫ್ಘನ್ ಪ್ರಜೆಗಳು !
I am safe and secure at Afghan Mangaloren Nun Theresa Crasts sends voice note. Theresa has been stranded at Kabul. She went three years back to leaving Mangalore to Kabul to work with the NGO to take care of the Mentally challenged children.headline karnataka,news kannada,news karnataka,kannada online news,kannada latest news
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm