ಬ್ರೇಕಿಂಗ್ ನ್ಯೂಸ್
21-08-21 10:58 pm Bengaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಇಂದು ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣವನ್ನು ದಾಖಲಿಸಿದೆ. 350 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು , 4 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಹಾಸನ, ಮೈಸೂರುಗಳಲ್ಲಿ ಶನಿವಾರ ಕೋವಿಡ್ ಸಂಖ್ಯೆ ನೂರರ ಗಡಿ ದಾಟಿದೆ. ಕೊಡಗು, ತುಮಕೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಐವತ್ತನ್ನು ದಾಟಿಲ್ಲ.
ಬೆಂಗಳೂರು ನಗರದಲ್ಲಿ 260 ಪ್ರಕರಣಗಳು ದಾಖಲಾಗಿವೆ. ಶುಕ್ರವಾರ ಈ ಸಂಖ್ಯೆ 352 ಇತ್ತು. ದಕ್ಷಿಣ ಕನ್ನಡ, ಉಡುಪಿ, ಹಾಸನ ಮತ್ತು ಮೈಸೂರಲ್ಲಿ ಕ್ರಮವಾಗಿ 320, 177, 101 ಮತ್ತು 102 ಇದೆ.
ರಾಜ್ಯದಲ್ಲಿ ಇಂದು ಕೋವಿಡ್ ಕಾರಣದಿಂದ 18 ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ ಮೃತರಾದವರ ಸಂಖ್ಯೆ 17 ಇತ್ತು. ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕು ಖಚಿತ ಪ್ರಕರಣಗಳ ಪ್ರಮಾಣ ಶೇಕಡಾ 1ಕ್ಕಿಂತ ಹೆಚ್ಚಾಗದಿರುವುದು ಕೊಂಚ ನೆಮ್ಮದಿಗೆ ಕಾರಣವಾಗಿದೆ.
ಇಂದು ಕೋವಿಡ್ ಸೋಂಕಿನಿಂದ ಗುಣಮುಖರಾಗಿ 1,648 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 28,79,433ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು ಒಟ್ಟು 1,57,509 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 1,350 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 20,845ಕ್ಕೆ ತಲುಪಿದೆ. ಕೋವಿಡ್ 19 ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 1.33 ಇದೆ. ಇಂದಿನ ವರೆಗೆ ರಾಜ್ಯದಲ್ಲಿ ಒಟ್ಟು 37,123 ಮಂದಿ ಕೋವಿಡ್ 19 ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ 4 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಹಾಸನ, ಕೋಲಾರ, ಶಿವಮೊಗ್ಗದಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ದಾವಣಗೆರೆ, ಹಾವೇರಿ ಮತ್ತು ಮೈಸೂರಲ್ಲಿ ತಲಾ 1 ಸಾವು ಸಂಭವಿಸಿದೆ.
Dakshina Kannada is Karnataka’s new Covid-19 hotspot. Dakshina Kannada in Karnataka has been witnessing a surge in Covid-19 cases and fatalities for nearly a fortnight, with the district continuing to outnumber the figures being reported from Bengaluru Urban which has otherwise been recording the highest numbers in the state. While Dakshina Kannada reported 3,553 new cases and 52 deaths since August 10, Bengaluru Urban reported 3,374 and 40, respectively, during the same period.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
11-02-26 03:45 pm
Mangalore Correspondent
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am