ಬ್ರೇಕಿಂಗ್ ನ್ಯೂಸ್
22-08-21 12:33 pm Mangaluru Correspondent ಕರಾವಳಿ
ಉಳ್ಳಾಲ, ಆ.22: ಉಳ್ಳಾಲದ ನೇತ್ರಾವತಿ ನದಿಯ ರೈಲ್ವೇ ಸೇತುವೆ ಬಳಿ ದ್ವಿಚಕ್ರ ವಾಹನ ಇಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ಕೋಟೆಪುರದ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ.
ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ (21) ಮೃತ ಯುವಕ. ಹಫೀಝ್ ಶುಕ್ರವಾರದಿಂದ ಕಾಣೆಯಾಗಿದ್ದು, ನಿನ್ನೆ ಬೆಳಗ್ಗೆ ಆತ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿ ರೈಲ್ವೆ ಬ್ರಿಡ್ಜ್ ಬಳಿ ಪತ್ತೆಯಾಗಿತ್ತು.


ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ನಡೆಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ರೈಲ್ವೆ ಬ್ರಿಡ್ಜ್ ಬಳಿ ಹಫೀಝ್ನ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸಿದ್ದರು. ಇದೀಗ ಹಫೀಝ್ ಮೃತದೇಹ ಇಂದು ಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A missing 21-year-old youth's body has been found in Kotepura, Ullal. The deceased has been identified as Hafiz. He was missing from home since Friday. The Ullal police had found his bike and mobile at Kotepura Railway track last night.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm