ಬ್ರೇಕಿಂಗ್ ನ್ಯೂಸ್
23-08-21 12:15 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23: ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಮಿಲಿಟರಿ ಬೇಸಲ್ಲಿ ಅಕೌಂಟೆಟ್ ಆಗಿ ಉದ್ಯೋಗದಲ್ಲಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ.
ಪ್ರಸಾದ್ ಅವರನ್ನ ಕಾಬೂಲಿನಿಂದ ಅಮೆರಿಕಾ ನ್ಯಾಟೊ ಪಡೆ ಕತಾರ್ ವಿಮಾನ ನಿಲ್ದಾಣಕ್ಕೆ ಏರ್ ಲಿಪ್ಟ್ ಮಾಡಿದ್ದರು. ಮೂರು ದಿವಸಗಳಿಂದ ಕತಾರಲ್ಲಿ ಉಳಿದುಕೊಂಡಿದ್ದ ಪ್ರಸಾದ್, ಅಲ್ಲಿಂದ ನಿನ್ನೆ ರಾತ್ರಿ ದೆಹಲಿಗೆ ತಲುಪಿದ್ದಾರೆ. ಕತಾರಿನಿಂದ ದೆಹಲಿಗೆ ಬರಲು ಇಂಡಿಯನ್ ಅಂಬಾಸಿಯವರು ಸಹಕಾರ ಮಾಡಿದ್ದಾಗಿ ಪ್ರಸಾದ್ ಹೇಳಿದ್ದಾರೆ.





ನಿನ್ನೆ ರಾತ್ರಿ ಪ್ರಸಾದ್ ದೆಹಲಿಗೆ ತಲುಪಿದ್ದು , ಇಂದು ಬೆಳಗ್ಗೆ ಮಂಗಳೂರು ಏರ್ಪೋರ್ಟ್ ತಲಪಿದ್ದಾರೆ. ಪ್ರಸಾದ್ ಅವರು 2013 ರಲ್ಲಿ ಅಕೌಂಟೆಟ್ ಆಗಿ ಕಾಬೂಲಿನ ನ್ಯಾಟೋ ಮಿಲಿಟರಿ ಬೇಸ್ ನಲ್ಲಿ ಕೆಲಸಕ್ಕೆ ಸೇರಿದ್ದರು. ಮಿಲಿಟರಿ ಬೇಸ್ ಒಳಗಡೆ ಲಂಡನ್ ಮೂಲದ ಓವರ್ ಸೀಸ್ ಸಪ್ಲೈ ಸರ್ವಿಸಸ್ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದರು.
ಹೊರಗಡೆ ತಾಲಿಬಾನಿಗಳ ಅಟ್ಟಹಾಸ ನಡೆಯುತ್ತಿದ್ದು ನಾವು ಮಿಲಿಟರಿ ಬೇಸಲ್ಲಿ ಇದ್ದ ಕಾರಣ ಅಷ್ಟೊಂದು ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಕಾಬೂಲಲ್ಲಿ ಮೂರು ದಿವಸಗಳಿಂದ ಪ್ಲೈಟ್ ಗಳನ್ನ ಬ್ಲಾಕ್ ಮಾಡಿದ ನಂತರ ಸ್ವಲ್ಪ ಸಂಕಷ್ಟ ಅನುಭವಿಸುವಂತಾಗಿತ್ತು ಎಂದು ಪ್ರಸಾದ್ ತಿಳಿಸಿದ್ದಾರೆ.
ಕಣೀರು ತೋಟ ನಿವಾಸಿಗಳಾದ ದಿವಂಗತ ಆನಂದ ಅಮೀನ್ ಮತ್ತು ಸರೋಜಿನಿ ದಂಪತಿಯ ಆರು ಮಕ್ಕಳಲ್ಲಿ ಪ್ರಸಾದ್ ಐದನೇಯವರಾಗಿದ್ದು, ವಿವಾಹಿತರಾಗಿದ್ದು ಇಬ್ಬರು ಗಂಡು ಮಕ್ಕಳಿದ್ದಾರೆ. ಪ್ರಸಾದ್ ಅವರು ಪತ್ನಿ ಭವಿಲ ಪ್ರಸಾದ್ ಮತ್ತು ತಮ್ಮ ಮುರಳೀರಾಜ್ ಕುಟುಂಬದ ಜೊತೆ ಕಣೀರು ತೋಟದಲ್ಲಿ ವಾಸಿಸುತ್ತಿದ್ದಾರೆ.
Video:
Mangalorean 39-Year-old Prasad Anand from Thokottu stranded in Afghan Kabul reaches Mangalore Via Delhi shares his experience of being under Taliban in Afghan. Thanks Indian govt from bringing him safe.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm