ಬ್ರೇಕಿಂಗ್ ನ್ಯೂಸ್
23-08-21 02:39 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23 : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಡಕಾಗುತ್ತಿದೆ. ಇದೇ ಕಾರಣಕ್ಕೆ ಮಂಗಳೂರು ವಿವಿ ಪರೀಕ್ಷೆಗಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದ್ದು, ಈ ಬಾರಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ಕೊರೊನಾ ವೈರಸ್ ಸೋಂಕು ಕಡಿಮೆಯಾದ ಬೆನ್ನಲ್ಲೇ ಮಂಗಳೂರು ವಿವಿ ಪದವಿ ಪರೀಕ್ಷೆಯನ್ನು ಆರಂಭಿಸಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಹೆಚ್ಚಾಗಿ ಕೇರಳದ ವಿದ್ಯಾರ್ಥಿಗಳೇ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪರೀಕ್ಷೆ ನಡೆಸಿದ್ರೆ ಸೋಂಕು ಹೆಚ್ಚುವ ಆತಂಕ ಇದೆ.
ಇದೀಗ ಮಂಗಳೂರು ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದೆ. ಅಲ್ಲದೇ ಪರೀಕ್ಷೆ ನಡೆಸಲು ವಿಶೇಷ ಸಾಫ್ಟವೇರ್ ಸಿದ್ದಪಡಿಸಿದೆ. ಈಗಾಗಲೇ ಪುಣೆ ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸುವ ಮೂಲಕ ಯಶಸ್ಸು ಕಂಡಿದೆ. ಈ ಸಾಫ್ಟ್ವೇರ್ ವಿದ್ಯಾರ್ಥಿಗಳ ಪರೀಕ್ಷಾ ನಕಲನ್ನು ತಡೆಯ ಬಲ್ಲದು. ಇದೀಗ ಮಂಗಳೂರು ವಿವಿ ಕೂಡ ಅದೇ ಹಾದಿಯಲ್ಲಿಯೇ ಸಾಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಸ್.ಯಡಿಪಡಿತ್ತಾಯ ಹೇಳಿದ್ದಾರೆ.
ಪದವಿ ತರಗತಿಯ ಹಲವು ಪರೀಕ್ಷೆಗಳು ಈಗಾಗಲೇ ಮುಕ್ತಾಯಗೊಂಡಿದ್ದು, 1 3, 5 ನೇ ಸೆಮಿಸ್ಟರ್ ಪರೀಕ್ಷೆಗಳು ಕೊನೆಯ ಹಂತದಲ್ಲಿವೆ. ಅಲ್ಲದೇ 2 ಮತ್ತು 4 ನೇ ತರಗತಿಯ ಸೆಮಿಸ್ಟರ್ ಫಾರ್ಮುಲಾ ಆಧಾರಿತ ಪ್ರಮೋಷನ್ ಮಾಡಲಾಗುತ್ತಿದೆ. ಆನ್ಲೈನ್ ಪರೀಕ್ಷೆಯ ಕುರಿತು ವಿವಿ ಸಿದ್ದತೆ ನಡೆಸಿದ್ದು, ಸದ್ಯದಲ್ಲಿಯೇ ಜಾರಿಗೆ ಬರಲಿದೆ.
Vice-Chancellor of Mangalore University P. Subrahmanya Yadapadithaya said on Wednesday that the university amid challenges is getting ready to introduce online examination system if the COVID-19 situation warranted it.
08-05-24 04:37 pm
Bangalore Correspondent
C P Yogeshwara slams Dk Shivakumar: ಬಾಲ್ಯದಲ್ಲ...
08-05-24 04:28 pm
ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರ...
08-05-24 01:03 pm
DK Shivakumar, HD Kumarasway, Prajwal case:...
07-05-24 09:11 pm
Lok Sabha Elections 2024, Uttar Karnataka Vot...
07-05-24 07:11 pm
08-05-24 11:59 am
HK News Desk
ಹೈದರಾಬಾದ್ ; ಭಾರೀ ಮಳೆಗೆ ಗೋಡೆ ಕುಸಿತ, 4 ವರ್ಷದ ಮಗ...
08-05-24 10:44 am
Cyber crime, gold biscut: ಸೈಬರ್ ವಂಚಕನಿಗೆ ಸೇರಿ...
07-05-24 10:26 pm
Solapur Lok Sabha Constituency, Maharashtra,...
07-05-24 08:38 pm
Ram Mandir, Rahul Gandhi, Acharya Pramod Kris...
07-05-24 05:16 pm
08-05-24 04:54 pm
Mangalore Correspondent
ರೈಲು ನಿಲ್ದಾಣದಲ್ಲಿ ಆಟೋ ಚಾಲಕರ ಜಟಾಪಟಿ, ಪ್ರಯಾಣಿಕರ...
08-05-24 03:20 pm
Mangalore Dr Palthadi Ramakrishna Achar: ತುಳು...
08-05-24 12:49 pm
Mangalore News, Suicide: ಪ್ರೇಮ ವೈಫಲ್ಯ ; ಮಂಗಳೂ...
07-05-24 02:34 pm
Mangalore Crime News, suicide: ವೆನ್ಲಾಕ್ ಆಸ್ಪತ...
06-05-24 08:17 pm
08-05-24 04:35 pm
Bengaluru Correspondent
ಹಲ್ಲಿನ ಚಿಕಿತ್ಸೆಗೆ ಬಂದು ಮೆಡಿಕಲ್ ಕಾಲೇಜಿನ ಟಾಯ್ಲೆ...
08-05-24 11:33 am
ಆನ್ಲೈನ್ ಗೇಮಿಂಗ್ ಗಾಗಿ 2 ಸಾವಿರ ರೂ. ಸಾಲ, ದುಡ್ಡ...
07-05-24 10:03 pm
Bangalore Cyber crime: ಸ್ಟಾಕ್ ಮಾರ್ಕೆಟ್ ಹೂಡಿಕೆ...
07-05-24 09:48 pm
Bangalore crime, Robbery: ಊರಿಗೆ ಹೋದ್ಲು ಅಕ್ಕ ;...
07-05-24 02:57 pm