ಬ್ರೇಕಿಂಗ್ ನ್ಯೂಸ್
23-08-21 02:39 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23 : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಡಕಾಗುತ್ತಿದೆ. ಇದೇ ಕಾರಣಕ್ಕೆ ಮಂಗಳೂರು ವಿವಿ ಪರೀಕ್ಷೆಗಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದ್ದು, ಈ ಬಾರಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ಕೊರೊನಾ ವೈರಸ್ ಸೋಂಕು ಕಡಿಮೆಯಾದ ಬೆನ್ನಲ್ಲೇ ಮಂಗಳೂರು ವಿವಿ ಪದವಿ ಪರೀಕ್ಷೆಯನ್ನು ಆರಂಭಿಸಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಹೆಚ್ಚಾಗಿ ಕೇರಳದ ವಿದ್ಯಾರ್ಥಿಗಳೇ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪರೀಕ್ಷೆ ನಡೆಸಿದ್ರೆ ಸೋಂಕು ಹೆಚ್ಚುವ ಆತಂಕ ಇದೆ.



ಇದೀಗ ಮಂಗಳೂರು ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದೆ. ಅಲ್ಲದೇ ಪರೀಕ್ಷೆ ನಡೆಸಲು ವಿಶೇಷ ಸಾಫ್ಟವೇರ್ ಸಿದ್ದಪಡಿಸಿದೆ. ಈಗಾಗಲೇ ಪುಣೆ ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸುವ ಮೂಲಕ ಯಶಸ್ಸು ಕಂಡಿದೆ. ಈ ಸಾಫ್ಟ್ವೇರ್ ವಿದ್ಯಾರ್ಥಿಗಳ ಪರೀಕ್ಷಾ ನಕಲನ್ನು ತಡೆಯ ಬಲ್ಲದು. ಇದೀಗ ಮಂಗಳೂರು ವಿವಿ ಕೂಡ ಅದೇ ಹಾದಿಯಲ್ಲಿಯೇ ಸಾಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಸ್.ಯಡಿಪಡಿತ್ತಾಯ ಹೇಳಿದ್ದಾರೆ.
ಪದವಿ ತರಗತಿಯ ಹಲವು ಪರೀಕ್ಷೆಗಳು ಈಗಾಗಲೇ ಮುಕ್ತಾಯಗೊಂಡಿದ್ದು, 1 3, 5 ನೇ ಸೆಮಿಸ್ಟರ್ ಪರೀಕ್ಷೆಗಳು ಕೊನೆಯ ಹಂತದಲ್ಲಿವೆ. ಅಲ್ಲದೇ 2 ಮತ್ತು 4 ನೇ ತರಗತಿಯ ಸೆಮಿಸ್ಟರ್ ಫಾರ್ಮುಲಾ ಆಧಾರಿತ ಪ್ರಮೋಷನ್ ಮಾಡಲಾಗುತ್ತಿದೆ. ಆನ್ಲೈನ್ ಪರೀಕ್ಷೆಯ ಕುರಿತು ವಿವಿ ಸಿದ್ದತೆ ನಡೆಸಿದ್ದು, ಸದ್ಯದಲ್ಲಿಯೇ ಜಾರಿಗೆ ಬರಲಿದೆ.
Vice-Chancellor of Mangalore University P. Subrahmanya Yadapadithaya said on Wednesday that the university amid challenges is getting ready to introduce online examination system if the COVID-19 situation warranted it.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm