ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.




ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm