ಬ್ರೇಕಿಂಗ್ ನ್ಯೂಸ್
24-08-21 02:00 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23: ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದೆ. ಆದರೆ, ತುರ್ತು ಕರೆಗೆ ಸ್ಪಂದಿಸಿ ಆಗಸ್ಟ್ 9ರಂದು ಅಫ್ಘಾನಿಸ್ತಾನಕ್ಕೆ ತಲುಪಿದ್ದೆ. ಕೇವಲ ಐದು ದಿನ ಕರ್ತವ್ಯ ನಿರ್ವಹಿಸುವಷ್ಟರಲ್ಲಿ ದೇಶವನ್ನು ತಾಲಿಬಾನಿ ಭಯೋತ್ಪಾದಕರು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಅಮೆರಿಕದ ಮಿಲಿಟರಿ ಬೇಸ್ ನಲ್ಲಿದ್ದ ಕಾರಣ ನಮಗೇನೂ ತೊಂದರೆ ಆಗಿಲ್ಲ ನಗರದ ಬಿಕರ್ನಕಟ್ಟೆಯ ನಿವಾಸಿ ರಾಕಿ ಚರಣ್ ಮೊಂತೇರೋ ಹೇಳಿದ್ದಾರೆ.
ಅಮೆರಿಕ ಸೇನಾಪಡೆಯಲ್ಲಿ ಮೆಕಾನಿಕಲ್ ಇನ್ಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿ ಚರಣ್ ಕಳೆದ ಮಾರ್ಚ್ ತಿಂಗಳಲ್ಲಿ ಊರಿಗೆ ಬಂದಿದ್ದೆ. ಈ ಮಧ್ಯೆ ಸೇನಾ ವಿಭಾಗದಿಂದ ತುರ್ತು ಕರೆ ಬಂದ ಕಾರಣಕ್ಕೆ ಆ. 9ರಂದು ಅಪಘಾನಿಸ್ಥಾನಕ್ಕೆ ತೆರಳಿದ್ದೆ. ಅಲ್ಲಿ ಅಮೆರಿಕ ಸೇನೆಯ ಅಗತ್ಯ ಕಾರ್ಯಗಳನ್ನ ನಿರ್ವಹಣೆ ಮಾಡುತ್ತಿದ್ದಾಗಲೇ ಇಡೀ ದೇಶವನ್ನು ತಾಲಿಬಾನ್ಗಳು ಆಕ್ರಮಿಸಿದ್ದರು. ರಜೆಯಲ್ಲಿ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾದ ಐದೇ ದಿನದಲ್ಲಿ ಈ ರೀತಿ ಆಗಿದ್ದು ಆತಂಕಗೊಂಡಿದ್ದೆ.



ಆದರೆ, ಈ ನಡುವೆ ಆ.16ರ ರಾತ್ರಿ ಕಾಬೂಲ್ನಿಂದ ಕತಾರ್ ಗೆ ಏರ್ಲಿಫ್ಟ್ ಮಾಡುವುದೆಂದು ತಿಳಿಸಿದರು. ವಿಮಾನದಲ್ಲಿ ಕುಳಿತಾಗ ನಿಲ್ದಾಣದ ಹೊರಗೆ ಜನಜಂಗುಳಿ ಕಾಣಿಸಿತು. ಜನರು ಜೀವ ರಕ್ಷಣೆಗಾಗಿ ಬಸ್ ನಿಲ್ದಾಣಕ್ಕೆ ನುಗ್ಗಿದಂತೆ ವಿಮಾನ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿರುವುದು ಅಲ್ಲಿನ ಭೀಕರತೆಗೆ ಸಾಕ್ಷಿಯಾಗಿತ್ತು ಎಂದಿದ್ದಾರೆ.
ಅಮೆರಿಕ ಸೇನೆ ಭಾರತೀಯರು ಸಹಿತ ತಮ್ಮ ಹಿಡಿತದಲ್ಲಿರುವ ಮಿಲಿಟರಿ ಬೇಸ್ ನೌಕರರನ್ನು ಕತಾರ್ ನಿಲ್ದಾಣಕ್ಕೆ ಸ್ಥಳಾಂತರ ಮಾಡುತ್ತಿದೆ. ಅಲ್ಲಿಂದ ಭಾರತೀಯ ರಾಯಭಾರಿಗಳು ಸೇರಿ ನಮ್ಮನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ ರಾಕಿ ಚರಣ್ ಮೊಂತೆರೋ ನಿಟ್ಟುಸಿರು ಬಿಟ್ಟಿದ್ದಾರೆ.
Rocky Sharan stranded in Afghan reaches Mangalore shares his experience in Kabul. Last night five stranded people reached Managalore airport.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm