ಬ್ರೇಕಿಂಗ್ ನ್ಯೂಸ್
24-08-21 02:00 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23: ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದೆ. ಆದರೆ, ತುರ್ತು ಕರೆಗೆ ಸ್ಪಂದಿಸಿ ಆಗಸ್ಟ್ 9ರಂದು ಅಫ್ಘಾನಿಸ್ತಾನಕ್ಕೆ ತಲುಪಿದ್ದೆ. ಕೇವಲ ಐದು ದಿನ ಕರ್ತವ್ಯ ನಿರ್ವಹಿಸುವಷ್ಟರಲ್ಲಿ ದೇಶವನ್ನು ತಾಲಿಬಾನಿ ಭಯೋತ್ಪಾದಕರು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಅಮೆರಿಕದ ಮಿಲಿಟರಿ ಬೇಸ್ ನಲ್ಲಿದ್ದ ಕಾರಣ ನಮಗೇನೂ ತೊಂದರೆ ಆಗಿಲ್ಲ ನಗರದ ಬಿಕರ್ನಕಟ್ಟೆಯ ನಿವಾಸಿ ರಾಕಿ ಚರಣ್ ಮೊಂತೇರೋ ಹೇಳಿದ್ದಾರೆ.
ಅಮೆರಿಕ ಸೇನಾಪಡೆಯಲ್ಲಿ ಮೆಕಾನಿಕಲ್ ಇನ್ಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿ ಚರಣ್ ಕಳೆದ ಮಾರ್ಚ್ ತಿಂಗಳಲ್ಲಿ ಊರಿಗೆ ಬಂದಿದ್ದೆ. ಈ ಮಧ್ಯೆ ಸೇನಾ ವಿಭಾಗದಿಂದ ತುರ್ತು ಕರೆ ಬಂದ ಕಾರಣಕ್ಕೆ ಆ. 9ರಂದು ಅಪಘಾನಿಸ್ಥಾನಕ್ಕೆ ತೆರಳಿದ್ದೆ. ಅಲ್ಲಿ ಅಮೆರಿಕ ಸೇನೆಯ ಅಗತ್ಯ ಕಾರ್ಯಗಳನ್ನ ನಿರ್ವಹಣೆ ಮಾಡುತ್ತಿದ್ದಾಗಲೇ ಇಡೀ ದೇಶವನ್ನು ತಾಲಿಬಾನ್ಗಳು ಆಕ್ರಮಿಸಿದ್ದರು. ರಜೆಯಲ್ಲಿ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾದ ಐದೇ ದಿನದಲ್ಲಿ ಈ ರೀತಿ ಆಗಿದ್ದು ಆತಂಕಗೊಂಡಿದ್ದೆ.
ಆದರೆ, ಈ ನಡುವೆ ಆ.16ರ ರಾತ್ರಿ ಕಾಬೂಲ್ನಿಂದ ಕತಾರ್ ಗೆ ಏರ್ಲಿಫ್ಟ್ ಮಾಡುವುದೆಂದು ತಿಳಿಸಿದರು. ವಿಮಾನದಲ್ಲಿ ಕುಳಿತಾಗ ನಿಲ್ದಾಣದ ಹೊರಗೆ ಜನಜಂಗುಳಿ ಕಾಣಿಸಿತು. ಜನರು ಜೀವ ರಕ್ಷಣೆಗಾಗಿ ಬಸ್ ನಿಲ್ದಾಣಕ್ಕೆ ನುಗ್ಗಿದಂತೆ ವಿಮಾನ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿರುವುದು ಅಲ್ಲಿನ ಭೀಕರತೆಗೆ ಸಾಕ್ಷಿಯಾಗಿತ್ತು ಎಂದಿದ್ದಾರೆ.
ಅಮೆರಿಕ ಸೇನೆ ಭಾರತೀಯರು ಸಹಿತ ತಮ್ಮ ಹಿಡಿತದಲ್ಲಿರುವ ಮಿಲಿಟರಿ ಬೇಸ್ ನೌಕರರನ್ನು ಕತಾರ್ ನಿಲ್ದಾಣಕ್ಕೆ ಸ್ಥಳಾಂತರ ಮಾಡುತ್ತಿದೆ. ಅಲ್ಲಿಂದ ಭಾರತೀಯ ರಾಯಭಾರಿಗಳು ಸೇರಿ ನಮ್ಮನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ ರಾಕಿ ಚರಣ್ ಮೊಂತೆರೋ ನಿಟ್ಟುಸಿರು ಬಿಟ್ಟಿದ್ದಾರೆ.
Rocky Sharan stranded in Afghan reaches Mangalore shares his experience in Kabul. Last night five stranded people reached Managalore airport.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm