ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.
16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm