ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.








16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm