ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.








16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm