ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.
16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm