ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.








16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm