ಬ್ರೇಕಿಂಗ್ ನ್ಯೂಸ್
26-08-21 09:34 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 26: ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಸಕಾಲಿಕ ಕ್ರಮದಿಂದ ಸ್ವಲ್ಪದರಲ್ಲಿ ತಪ್ಪಿದೆ. ಕಾವೂರು ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗ ನಡೆಸಲು ರೆಡಿಯಾಗಿದ್ದರು.
ಯುವಕರಿದ್ದ ಕಾರು ಎದುರಿನಲ್ಲಿ ಸಾಗುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಕಾರು ಚಾಲಕನ ಬಗ್ಗೆ ಆಕ್ಷೇಪ ತೆಗೆದಿದ್ದರು. ಈ ವಿಚಾರ ಎರಡೂ ತಂಡಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿ, ಎರಡೂ ಕಡೆಯ ಯುವಕರು ಸ್ಥಳದಲ್ಲಿ ಸೇರಿದ್ದು ಉದ್ವಿಗ್ನ ಸ್ಥಿತಿ ಎದುರಾಗಿತ್ತು. ಕಾವೂರು ಕೋರ್ದಬ್ಬು ಸ್ಥಾನದ ಬಳಿ ಘಟನೆ ನಡೆದಿತ್ತು.
ಎರಡೂ ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಬಂದಾಗ, ಪೊಲೀಸರು ಧಾವಿಸಿದ್ದು ಸೇರಿದ್ದ ಯುವಕರ ಮೇಲೆ ಲಾಠಿ ಬೀಸಿದ್ದಾರೆ. ಅಷ್ಟಾಗುತ್ತಲೇ ಸೇರಿದ್ದ ಯುವಕರೆಲ್ಲಾ ಓಡಿ ತಪ್ಪಿಸಿಕೊಂಡಿದ್ದಾರೆ. ಎದುರಿಗೆ ಸಿಕ್ಕವರಿಗೆಲ್ಲಾ ಲಾಠಿ ರುಚಿ ಬಿದ್ದಿದೆ. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಎರಡು ಕೋಮುಗಳ ನಡುವಿವ ಬೀದಿ ಕಾಳಗ ತಪ್ಪಿದೆ.
Police Mild Lati Charge after Accident of car and bike turns to a clash between groups at Kavoor in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm