ಬ್ರೇಕಿಂಗ್ ನ್ಯೂಸ್
26-08-21 09:34 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 26: ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಸಕಾಲಿಕ ಕ್ರಮದಿಂದ ಸ್ವಲ್ಪದರಲ್ಲಿ ತಪ್ಪಿದೆ. ಕಾವೂರು ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗ ನಡೆಸಲು ರೆಡಿಯಾಗಿದ್ದರು.
ಯುವಕರಿದ್ದ ಕಾರು ಎದುರಿನಲ್ಲಿ ಸಾಗುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಕಾರು ಚಾಲಕನ ಬಗ್ಗೆ ಆಕ್ಷೇಪ ತೆಗೆದಿದ್ದರು. ಈ ವಿಚಾರ ಎರಡೂ ತಂಡಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿ, ಎರಡೂ ಕಡೆಯ ಯುವಕರು ಸ್ಥಳದಲ್ಲಿ ಸೇರಿದ್ದು ಉದ್ವಿಗ್ನ ಸ್ಥಿತಿ ಎದುರಾಗಿತ್ತು. ಕಾವೂರು ಕೋರ್ದಬ್ಬು ಸ್ಥಾನದ ಬಳಿ ಘಟನೆ ನಡೆದಿತ್ತು.
ಎರಡೂ ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಬಂದಾಗ, ಪೊಲೀಸರು ಧಾವಿಸಿದ್ದು ಸೇರಿದ್ದ ಯುವಕರ ಮೇಲೆ ಲಾಠಿ ಬೀಸಿದ್ದಾರೆ. ಅಷ್ಟಾಗುತ್ತಲೇ ಸೇರಿದ್ದ ಯುವಕರೆಲ್ಲಾ ಓಡಿ ತಪ್ಪಿಸಿಕೊಂಡಿದ್ದಾರೆ. ಎದುರಿಗೆ ಸಿಕ್ಕವರಿಗೆಲ್ಲಾ ಲಾಠಿ ರುಚಿ ಬಿದ್ದಿದೆ. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಎರಡು ಕೋಮುಗಳ ನಡುವಿವ ಬೀದಿ ಕಾಳಗ ತಪ್ಪಿದೆ.
Police Mild Lati Charge after Accident of car and bike turns to a clash between groups at Kavoor in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm