ಬ್ರೇಕಿಂಗ್ ನ್ಯೂಸ್
27-08-21 04:03 pm Mangaluru Correspondent ಕರಾವಳಿ
ಬಂಟ್ವಾಳ, ಆಗಸ್ಟ್ 27: ಅನ್ಯಕೋಮಿನ ಯುವಕರ ಜೊತೆ ವಿದ್ಯಾರ್ಥಿನಿಯರು ಕಾರಿಂಜೇಶ್ವರ ದೇವಸ್ಥಾನದ ಬೆಟ್ಟಕ್ಕೆ ವಿಹಾರ ತೆರಳಿದ್ದ ವೇಳೆ ಹಿಂದು ಸಂಘಟನೆಯ ಯುವಕರು ತಡೆದು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ್ದು ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಹಲ್ಲೆ ನಡೆಸಿದ ಘಟನೆ ಬಗ್ಗೆ ಐವರು ಯುವಕರ ವಿರುದ್ದ ವಿದ್ಯಾರ್ಥಿನಿಯೊಬ್ಬಳು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದು, ಮೂವರು ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಮೂವರು ವಿದ್ಯಾರ್ಥಿನಿಯರು ಮಂಗಳೂರಿನಿಂದ ಬೈಕ್ನಲ್ಲಿ ಕಾರಿಂಜ ದೇವಾಲಯಕ್ಕೆ ಬಂದಿದ್ದರು.
ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿರುವ ವಿದ್ಯಾರ್ಥಿನಿ, ಪ್ರವಾಸ ಬಂದಿದ್ದ ನಮ್ಮ ಮೇಲೆ 5 ಮಂದಿ ಅಪರಿಚಿತರು ತಡೆದಿದ್ದು ವಿಚಾರಣೆ ನೆಪದಲ್ಲಿ ಅಶ್ಲೀಲ ಶಬ್ಧಗಳಿಂದ ಬೈದು ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ನಮ್ಮ ಜೊತೆ ಬಂದಿದ್ದ ಯುವಕರಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಳು.
ಹಿಂದು ಸಂಘಟನೆಯ ಕಾರ್ಯಕರ್ತರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 143, 147, 341ಮತ್ತು 149 ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮೂವರು ಯುವಕರನ್ನು ಬಂಧಿಸಿ ಕ್ರಮ ಜರಗಿಸಿದ್ದಾರೆ.
In another case of immoral rowdism, few members of Hindu Jagarana Vedike, a Hindu right wing organisation stopped and questioned three boys for being in the company of three girls including two girls belonging to a different faith and handed over to the police. The locals had found these students of a para medical college in Mangaluru, near Karinja temple pond in Bantwal taluk of Dakshina Kannada district and the informed the fringe group. There were five right wing members.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm