ಬ್ರೇಕಿಂಗ್ ನ್ಯೂಸ್
27-08-21 04:03 pm Mangaluru Correspondent ಕರಾವಳಿ
ಬಂಟ್ವಾಳ, ಆಗಸ್ಟ್ 27: ಅನ್ಯಕೋಮಿನ ಯುವಕರ ಜೊತೆ ವಿದ್ಯಾರ್ಥಿನಿಯರು ಕಾರಿಂಜೇಶ್ವರ ದೇವಸ್ಥಾನದ ಬೆಟ್ಟಕ್ಕೆ ವಿಹಾರ ತೆರಳಿದ್ದ ವೇಳೆ ಹಿಂದು ಸಂಘಟನೆಯ ಯುವಕರು ತಡೆದು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ್ದು ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಹಲ್ಲೆ ನಡೆಸಿದ ಘಟನೆ ಬಗ್ಗೆ ಐವರು ಯುವಕರ ವಿರುದ್ದ ವಿದ್ಯಾರ್ಥಿನಿಯೊಬ್ಬಳು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದು, ಮೂವರು ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಮೂವರು ವಿದ್ಯಾರ್ಥಿನಿಯರು ಮಂಗಳೂರಿನಿಂದ ಬೈಕ್ನಲ್ಲಿ ಕಾರಿಂಜ ದೇವಾಲಯಕ್ಕೆ ಬಂದಿದ್ದರು.

ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿರುವ ವಿದ್ಯಾರ್ಥಿನಿ, ಪ್ರವಾಸ ಬಂದಿದ್ದ ನಮ್ಮ ಮೇಲೆ 5 ಮಂದಿ ಅಪರಿಚಿತರು ತಡೆದಿದ್ದು ವಿಚಾರಣೆ ನೆಪದಲ್ಲಿ ಅಶ್ಲೀಲ ಶಬ್ಧಗಳಿಂದ ಬೈದು ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ನಮ್ಮ ಜೊತೆ ಬಂದಿದ್ದ ಯುವಕರಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಳು.
ಹಿಂದು ಸಂಘಟನೆಯ ಕಾರ್ಯಕರ್ತರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 143, 147, 341ಮತ್ತು 149 ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮೂವರು ಯುವಕರನ್ನು ಬಂಧಿಸಿ ಕ್ರಮ ಜರಗಿಸಿದ್ದಾರೆ.
In another case of immoral rowdism, few members of Hindu Jagarana Vedike, a Hindu right wing organisation stopped and questioned three boys for being in the company of three girls including two girls belonging to a different faith and handed over to the police. The locals had found these students of a para medical college in Mangaluru, near Karinja temple pond in Bantwal taluk of Dakshina Kannada district and the informed the fringe group. There were five right wing members.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm