ಬ್ರೇಕಿಂಗ್ ನ್ಯೂಸ್
28-08-21 07:47 pm Mangaluru Correspondent ಕರಾವಳಿ
ಉಳ್ಳಾಲ, ಆ.28: ಮೀನಿಗೆ ಹಾಕಿದ ಬಲೆ ಎಳೆಯುತ್ತಿದ್ದ ವೇಳೆ ನಾಡದೋಣಿಯಿಂದ ಬಿದ್ದು ಸಮುದ್ರಪಾಲಾಗಿದ್ದ ಮೀನುಗಾರನನ್ನು ಮತ್ತೊಂದು ನಾಡದೋಣಿಯ ಮೀನುಗಾರರು ರಕ್ಷಿಸಿದ ಘಟನೆ ಉಳ್ಳಾಲದ ಅಳಿವೆಬಾಗಿಲಿನಲ್ಲಿ ನಡೆದಿದೆ.
ಕಸಬಾ ಬೆಂಗ್ರೆಯ ನಾಡದೋಣಿ ಇಂದು ಮಧ್ಯಾಹ್ನ ಅಳಿವೆಬಾಗಿಲಿನಲ್ಲಿ ಹಿಂತಿರುಗುತ್ತಿದ್ದಾಗ ಮೀನಿಗೆ ಹಾಕಿದ್ದ ಬಲೆಯನ್ನು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದೋಣಿಯ ಇಂಜಿನ್ ಕೆಟ್ಟು ನಿಂತಿದ್ದು ಇದೇ ಸಂದರ್ಭದಲ್ಲಿ ದೋಣಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸಿದ ಪರಿಣಾಮ ದೋಣಿಯಲ್ಲಿದ್ದ ಕಸಬ ಬೆಂಗ್ರೆ ನಿವಾಸಿ ನವಾಝ್(35) ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ.


ನವಾಝ್ ಅವರು ಅಳಿವೆ ಬಾಗಿಲಿನ ರಣಭಯಂಕರ ಸಮುದ್ರದಲ್ಲಿ ಸುಮಾರು ಅರ್ಧ ತಾಸಿನಷ್ಟು ಕಾಲ ಥರ್ಮಾಕೋಲಿನ ಸಹಾಯದಿಂದ ಈಜಾಡಿದ್ದಾರೆ. ಈ ವೇಳೆ ಅದೇ ದಾರಿಯಿಂದ ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ಉಳ್ಳಾಲ ಹೊಯ್ಗೆಯ ನಿಶಾನ್ ಜಾಯ್ ಮಾಲಕತ್ವದ ಓಶಿಯನ್ ಬ್ರೀಝ್ ನಾಡದೋಣಿಯ ಮೀನುಗಾರರು ಸಮುದ್ರದಲ್ಲಿ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದ ನವಾಝ್ ನನ್ನು ಗಮನಿಸಿದ್ದು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ದೋಣಿಯಲ್ಲಿದ್ದ ಹೊಯ್ಗೆ ನಿವಾಸಿ ಪ್ರೇಮ್ ಪ್ರಕಾಶ್, ಸೂರ್ಯಪ್ರಕಾಶ್, ಅನಿಲ್ ಮೊಂತೇರೊ, ಅಜಿತ್ ಬೆಂಗರೆ, ರಿತೇಶ್ ಹೊಯ್ಗೆ ಬಝಾರ್ ಜೊತೆಗೂಡಿ ನವಾಝ್ ಅವರಿಗೆ ರೋಪ್ ಎಸೆದು ದೋಣಿಯೊಳಗೆ ಎಳೆತಂದು ರಕ್ಷಿಸಿದ್ದಾರೆ.
ರಕ್ಷಣೆಗೊಳಗಾದ ಕಸಬಾ ಬೆಂಗ್ರೆ ನಿವಾಸಿ ನವಾಝ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾರೆ.
Mangalore fisherman falls overboard survives in sea for hours rescued in Ullal.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm