ಬ್ರೇಕಿಂಗ್ ನ್ಯೂಸ್
29-08-21 09:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 29: ಎರಡು ವರ್ಷಗಳಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕೊರೊನಾ ನಿರ್ವಹಣೆಯಲ್ಲಿ ದಕ್ಷ ಕಾರ್ಯ ನಿರ್ವಹಣೆ ತೋರಿದ್ದ ಡಾ. ಜಗದೀಶ್ ಭಡ್ತಿ ಪಡೆದಿದ್ದಾರೆ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು ಉಡುಪಿ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮ ಎಂ. ರಾವ್ ಅವರನ್ನು ನೂತನ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆ ವಿಭಾಗದಲ್ಲಿ ಕೂರ್ಮ ರಾವ್ ಎಂಡಿ ಆಗಿದ್ದರು. ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಈಶಾನ್ಯ ಸಾರಿಗೆ ವಿಭಾಗದ ಎಂಡಿ ಆಗಿ ಯಶವಂತ ರಾವ್ ಅವರನ್ನು ನೇಮಕ ಮಾಡಲಾಗಿದೆ.
IAS officer Kurma Rao has been appointed new deputy commissioner of Udupi district. He will be replacing the current DC G Jagadeesha. Kurma Rao presently serves as managing director of North Eastern Karnataka Road Transport Corporation (NEKSRTC) in Kalaburagi.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm