ಬ್ರೇಕಿಂಗ್ ನ್ಯೂಸ್
29-08-21 09:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 29: ಎರಡು ವರ್ಷಗಳಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕೊರೊನಾ ನಿರ್ವಹಣೆಯಲ್ಲಿ ದಕ್ಷ ಕಾರ್ಯ ನಿರ್ವಹಣೆ ತೋರಿದ್ದ ಡಾ. ಜಗದೀಶ್ ಭಡ್ತಿ ಪಡೆದಿದ್ದಾರೆ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು ಉಡುಪಿ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮ ಎಂ. ರಾವ್ ಅವರನ್ನು ನೂತನ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆ ವಿಭಾಗದಲ್ಲಿ ಕೂರ್ಮ ರಾವ್ ಎಂಡಿ ಆಗಿದ್ದರು. ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಈಶಾನ್ಯ ಸಾರಿಗೆ ವಿಭಾಗದ ಎಂಡಿ ಆಗಿ ಯಶವಂತ ರಾವ್ ಅವರನ್ನು ನೇಮಕ ಮಾಡಲಾಗಿದೆ.
IAS officer Kurma Rao has been appointed new deputy commissioner of Udupi district. He will be replacing the current DC G Jagadeesha. Kurma Rao presently serves as managing director of North Eastern Karnataka Road Transport Corporation (NEKSRTC) in Kalaburagi.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm