ಬ್ರೇಕಿಂಗ್ ನ್ಯೂಸ್
29-08-21 09:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 29: ಎರಡು ವರ್ಷಗಳಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕೊರೊನಾ ನಿರ್ವಹಣೆಯಲ್ಲಿ ದಕ್ಷ ಕಾರ್ಯ ನಿರ್ವಹಣೆ ತೋರಿದ್ದ ಡಾ. ಜಗದೀಶ್ ಭಡ್ತಿ ಪಡೆದಿದ್ದಾರೆ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು ಉಡುಪಿ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮ ಎಂ. ರಾವ್ ಅವರನ್ನು ನೂತನ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆ ವಿಭಾಗದಲ್ಲಿ ಕೂರ್ಮ ರಾವ್ ಎಂಡಿ ಆಗಿದ್ದರು. ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಈಶಾನ್ಯ ಸಾರಿಗೆ ವಿಭಾಗದ ಎಂಡಿ ಆಗಿ ಯಶವಂತ ರಾವ್ ಅವರನ್ನು ನೇಮಕ ಮಾಡಲಾಗಿದೆ.
IAS officer Kurma Rao has been appointed new deputy commissioner of Udupi district. He will be replacing the current DC G Jagadeesha. Kurma Rao presently serves as managing director of North Eastern Karnataka Road Transport Corporation (NEKSRTC) in Kalaburagi.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm