ಬ್ರೇಕಿಂಗ್ ನ್ಯೂಸ್
29-08-21 09:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 29: ಎರಡು ವರ್ಷಗಳಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕೊರೊನಾ ನಿರ್ವಹಣೆಯಲ್ಲಿ ದಕ್ಷ ಕಾರ್ಯ ನಿರ್ವಹಣೆ ತೋರಿದ್ದ ಡಾ. ಜಗದೀಶ್ ಭಡ್ತಿ ಪಡೆದಿದ್ದಾರೆ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು ಉಡುಪಿ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿ ಕೂರ್ಮ ಎಂ. ರಾವ್ ಅವರನ್ನು ನೂತನ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆ ವಿಭಾಗದಲ್ಲಿ ಕೂರ್ಮ ರಾವ್ ಎಂಡಿ ಆಗಿದ್ದರು. ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಈಶಾನ್ಯ ಸಾರಿಗೆ ವಿಭಾಗದ ಎಂಡಿ ಆಗಿ ಯಶವಂತ ರಾವ್ ಅವರನ್ನು ನೇಮಕ ಮಾಡಲಾಗಿದೆ.
IAS officer Kurma Rao has been appointed new deputy commissioner of Udupi district. He will be replacing the current DC G Jagadeesha. Kurma Rao presently serves as managing director of North Eastern Karnataka Road Transport Corporation (NEKSRTC) in Kalaburagi.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm